ಜಿಲ್ಲೆಯಾದ್ಯಂತ ಜನವರಿ 21ರಿಂದ ಜನವರಿ 29 ರವರೆಗೆ “ವಿಜಯ ಸಂಕಲ್ಪ ಅಭಿಯಾನ” ನಡೆಯುತ್ತಿದ್ದು, ಇಂದು ದಿನಾಂಕ 21-01-2023 ರಂದು ಕರಂಬಳ್ಳಿ ವಾರ್ಡಿನ ಬೂತ್ ಸಂಖ್ಯೆ 146 ವ್ಯಾಪ್ತಿಯಲ್ಲಿ ನಡೆದ “ವಿಜಯ ಸಂಕಲ್ಪ ಅಭಿಯಾನ” ದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಕರಂಬಳ್ಳಿ ವಾರ್ಡಿನ ಬೂತ್ ಸಂಖ್ಯೆ 146 ವ್ಯಾಪ್ತಿಯ ಮನೆ ಮನೆಗೆ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಕರಪತ್ರ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಳೆ 2018 ರಿಂದ ಈ ವರೆಗೆ ಶಾಸಕ ರಘುಪತಿ ಭಟ್ ಅವರು ಮಂಜೂರುಗೊಳಿಸಿದ ಅನುದಾನದ ಸಮಗ್ರ ವಿವರದ ಸಾಧನೆಯ ಕಿರುಹೊತ್ತಿಗೆ ನೀಡಿ 8000090009 ನಂಬರಿಗೆ ಕರೆ ನೀಡುವ ಮೂಲಕ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ವಿಜಯ ಸಂಕಲ್ಪ ಅಭಿಯಾನದ ಉಸ್ತುವಾರಿಗಳಾದ ರಾಘವೇಂದ್ರ ಕಿಣಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ಬೂತ್ ಅಧ್ಯಕ್ಷರಾದ ಪಾಂಡುರಂಗ ಶೆಟ್ಟಿಗಾರ್, ಗಿರೀಶ್ ಕೆ, ಜಯಕರ ಆಚಾರ್ಯ, ಸತ್ಯನಾರಾಯಣ, ಕಾರ್ಯಕರ್ತರಾದ ಮಂಜುಳಾ ಪ್ರಸಾದ್, ಉಷಾ ಪೂಜಾರಿ, ಗಿರೀಶ್ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…