ಜಿಲ್ಲೆಯಾದ್ಯಂತ ಜನವರಿ 21ರಿಂದ ಜನವರಿ 29 ರವರೆಗೆ “ವಿಜಯ ಸಂಕಲ್ಪ ಅಭಿಯಾನ” ನಡೆಯುತ್ತಿದ್ದು, ಇಂದು ದಿನಾಂಕ 21-01-2023 ರಂದು ಕರಂಬಳ್ಳಿ ವಾರ್ಡಿನ ಬೂತ್ ಸಂಖ್ಯೆ 146 ವ್ಯಾಪ್ತಿಯಲ್ಲಿ ನಡೆದ “ವಿಜಯ ಸಂಕಲ್ಪ ಅಭಿಯಾನ” ದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಕರಂಬಳ್ಳಿ ವಾರ್ಡಿನ ಬೂತ್ ಸಂಖ್ಯೆ 146 ವ್ಯಾಪ್ತಿಯ ಮನೆ ಮನೆಗೆ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಕರಪತ್ರ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಳೆ 2018 ರಿಂದ ಈ ವರೆಗೆ ಶಾಸಕ ರಘುಪತಿ ಭಟ್ ಅವರು ಮಂಜೂರುಗೊಳಿಸಿದ ಅನುದಾನದ ಸಮಗ್ರ ವಿವರದ ಸಾಧನೆಯ ಕಿರುಹೊತ್ತಿಗೆ ನೀಡಿ 8000090009 ನಂಬರಿಗೆ ಕರೆ ನೀಡುವ ಮೂಲಕ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ವಿಜಯ ಸಂಕಲ್ಪ ಅಭಿಯಾನದ ಉಸ್ತುವಾರಿಗಳಾದ ರಾಘವೇಂದ್ರ ಕಿಣಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ಬೂತ್ ಅಧ್ಯಕ್ಷರಾದ ಪಾಂಡುರಂಗ ಶೆಟ್ಟಿಗಾರ್, ಗಿರೀಶ್ ಕೆ, ಜಯಕರ ಆಚಾರ್ಯ, ಸತ್ಯನಾರಾಯಣ, ಕಾರ್ಯಕರ್ತರಾದ ಮಂಜುಳಾ ಪ್ರಸಾದ್, ಉಷಾ ಪೂಜಾರಿ, ಗಿರೀಶ್ ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…