Featured

ಉಡುಪಿ : ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ , ಸಿಎಫ್​​ಐ, ಪಿಎಫ್​ಐ ಸಂಘಟನೆಗಳಿಂದ ಉಗ್ರರಿಗೆ ಸಹಕಾರ : ರಘುಪತಿ ಭಟ್​​  – Vishwanews24

ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ , ಸಿಎಫ್​​ಐ, ಪಿಎಫ್​ಐ ಸಂಘಟನೆಗಳಿಂದ ಉಗ್ರರಿಗೆ ಸಹಕಾರ : ರಘುಪತಿ ಭಟ್​​

ಉಡುಪಿ: ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆ ಸಿಎಫ್​​ಐ, ಪಿಎಫ್​ಐ ಸಂಘಟನೆಗಳು ಉಗ್ರರಿಗೆ ಸಹಕಾರ ಕೊಡುತ್ತಿವೆ. ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ​ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್​​ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬಾಬರ್​ನ ಕಾಲದಿಂದಲೂ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ ನಡೆಯುತ್ತಿದೆ. ಸಾವಿರಾರು ವರ್ಷದಿಂದ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಒದ್ದಾಡುತ್ತಿದ್ದಾರೆ. ಭಾರತ ಒಂದು ಜಾತ್ಯತೀತ ರಾಷ್ಟ್ರ, ಅದು ಜಾತ್ಯತೀತ ರಾಷ್ಟ್ರವಾಗಿಯೇ ಉಳಿಯುತ್ತದೆ. ಯಾವುದೇ ಕಾರಣಕ್ಕೂ ಭಾರತವನ್ನ ಮುಸ್ಲಿಂ ರಾಷ್ಟ್ರ ಮಾಡಲು ಬಿಡಲ್ಲ ಎಂದು ಶಾಸಕ ರಘುಪತಿ ಭಟ್​​ ಖಡಕ್​ ಆಗಿ ಹೇಳಿದರು.ಯುಪಿ, ಕೋಲ್ಕತ್ತಾದಿಂದ ಪ್ರವಚನ ಮಾಡಲು ಕೆಲವರು ಬರುತ್ತಿದ್ದಾರೆ. ಹೀಗೆ ಪ್ರವಚನಕ್ಕೆಂದು ಬಂದವರು ಬೇರೆ ರೀತಿಯ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಮಂಗಳೂರಿನಲ್ಲಿ ಎನ್​ಐಎಯ ಒಂದು ಘಟಕ ಸ್ಥಾಪನೆ ಆಗಬೇಕು ಎಂದರು.

❇️ ಮುಸ್ಲಿಂ ರ ರಕ್ತದಲ್ಲಿಯೇ ಇನ್ನೊಬ್ಬರನ್ನು ಕೊಲ್ಲುವುದು ಕಾಲಘಟ್ಟದಿಂದಲೂ ಬಂದಿದೆ .. 🌐 ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡುವುದು ಸಹಜ ರೂಢಿಯಾಗಿದೆ..

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago