ಉಡುಪಿ: ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆ ಸಿಎಫ್ಐ, ಪಿಎಫ್ಐ ಸಂಘಟನೆಗಳು ಉಗ್ರರಿಗೆ ಸಹಕಾರ ಕೊಡುತ್ತಿವೆ. ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಾಬರ್ನ ಕಾಲದಿಂದಲೂ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ ನಡೆಯುತ್ತಿದೆ. ಸಾವಿರಾರು ವರ್ಷದಿಂದ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಒದ್ದಾಡುತ್ತಿದ್ದಾರೆ. ಭಾರತ ಒಂದು ಜಾತ್ಯತೀತ ರಾಷ್ಟ್ರ, ಅದು ಜಾತ್ಯತೀತ ರಾಷ್ಟ್ರವಾಗಿಯೇ ಉಳಿಯುತ್ತದೆ. ಯಾವುದೇ ಕಾರಣಕ್ಕೂ ಭಾರತವನ್ನ ಮುಸ್ಲಿಂ ರಾಷ್ಟ್ರ ಮಾಡಲು ಬಿಡಲ್ಲ ಎಂದು ಶಾಸಕ ರಘುಪತಿ ಭಟ್ ಖಡಕ್ ಆಗಿ ಹೇಳಿದರು.ಯುಪಿ, ಕೋಲ್ಕತ್ತಾದಿಂದ ಪ್ರವಚನ ಮಾಡಲು ಕೆಲವರು ಬರುತ್ತಿದ್ದಾರೆ. ಹೀಗೆ ಪ್ರವಚನಕ್ಕೆಂದು ಬಂದವರು ಬೇರೆ ರೀತಿಯ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಮಂಗಳೂರಿನಲ್ಲಿ ಎನ್ಐಎಯ ಒಂದು ಘಟಕ ಸ್ಥಾಪನೆ ಆಗಬೇಕು ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…