ಉಡುಪಿ: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿಯನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದ್ದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ನಾವು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೆವು.ಮನವಿ ಪುರಸ್ಕರಿಸಿದ ಕೇಂದ್ರವು ಉಭಯ ಜಿಲ್ಲೆಗಳಿಗೆ ವಿತರಿಸಲು ಲಕ್ಷ ಕ್ವಿಂಟಾಲ್ ನಷ್ಡು ಅಕ್ಕಿ ನೀಡಲು ಒಪ್ಪಿದೆ. ಇದಕ್ಕಾಗಿ ಕೇಂದ್ರ ಸರಕಾರ ಮತ್ತು ಸಂಬಂಧಪಟ್ಟ ಮಂತ್ರಿಗಳಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…