ಉಡುಪಿ: ಸಿದ್ದರಾಮಯ್ಯ ಸರಕಾರದ ಇಂದಿನ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕುರುಡು ನೀತಿಯ ಬಜೆಟ್ ಮಂಡಿಸಿ ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ತನ್ನ ಧೋರಣೆಯನ್ನು ಈ ಬಾರಿಯೂ ಮುಂದುವರಿಸಿದ್ದಾರೆ.
ಉಡುಪಿ ಜಿಲ್ಲೆಯ ಮೀನುಗಾರಿಕೆ ಬಂದರುಗಳ ಅಭಿವೃದ್ದಿ ಯೋಜನೆ, ಸರಕಾರಿ ಮೆಡಿಕಲ್ ಕಾಲೇಜು, ಯುವ ಜನತೆಗೆ ಉದ್ಯೋಗ ಸೃಷ್ಟಿ, ಗ್ರಾಮಾಂತರ ಭಾಗದಲ್ಲಿ ಸರಕಾರಿ ಬಸ್ಸು ಸೇವೆ ಹೆಚ್ಚಳ ಸಹಿತ ಜನತೆಯ ಯಾವುದೇ ಬೇಡಿಕೆಗಳ ಈಡೇರಿಕೆ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಿಲ್ಲ.
ಮೀನುಗಾರಿಕೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ 3,000 ಕೋಟಿ ಅನುದಾನವನ್ನು ತನ್ನದೇ ಅನುದಾನ ಎಂದು ಘೋಷಿಸುವ ಮೂಲಕ ಮೀನುಗಾರರಿಗೆ ತಪ್ಪು ಮಾಹಿತಿ ನೀಡಲು ಮುಂದಾಗಿರುವುದು ದುರದೃಷ್ಟಕರ.
ಗ್ಯಾರಂಟಿ ಯೋಜನೆಗಳ ಹೊರೆಯಿಂದ ಪಾರಾಗಲು ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಕರ್ಯಗಳ ಯೋಜನೆಗೆ ತಿಲಾಂಜಲಿ ನೀಡಿ ರಾಜ್ಯದ ಆರ್ಥಿಕ ವ್ಯವಸ್ಥೆಯ ಹಳಿ ತಪ್ಪಿಸಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…