ಉಡುಪಿ: ಕರ್ಕಶ ಹಾರ್ನ್ ಬಳಸಿದ ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನೀರಿಕ್ಷಕರಾದ ಸುದರ್ಶನ್ ದೊಡ್ಡಮನಿ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದು ಜೂನ್ 26 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಲಯನ್ಸ್ ಸರ್ಕಲ್ ಬಳಿ ಖಾಸಗಿ ಬಸ್ ಚಾಲಕ ಅಲ್ಬರ್ಟ್ ಕ್ಯಾಸ್ತಲಿನೋ ಎಂಬಾತನು ಬಸ್ಸಿನ ಹಾರ್ನ್ ನಿಂದ ಕರ್ಕಶವಾದ ಶಬ್ಧವನ್ನು ಹೊರ ಹೊಮ್ಮಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 118/2024 ಕಲಂ: 290 ಐಪಿಸಿ ಮತ್ತು 194ಎಫ್ ಐಎಂವಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…