ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿಗೆ ಭೇಟಿ ನೀಡಿ ಹೋದ ಬೆನ್ನಲ್ಲೇ ಬೈಂದೂರು ಬಿಇಓಗೆ ಅಮಾನತು ಶಿಕ್ಷೆ ಜಾರಿಯಾಗಿದೆ.
ಮೊನ್ನೆ ನಡೆದ ಸಿಎಂ ಜನಸ್ಪಂದನಕ್ಕೆ ಬಿಇಓ ಮಂಜುನಾಥ್ ಅವರು ಜನಸೇರಿಸುವ ಕೆಲಸವನ್ನು ಮಾಡಿದ್ದರು. ಸರಕಾರಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಿಎಂ ಸಭೆಗೆ ಹಾಜಾರಾಗುವಂತೆ ಆದೇಶ ಹೊರಡಿಸಿದ್ದರು.
ಸದರಿ ಕಾರ್ಯಕ್ರಮಕ್ಕೆ ಭಾಗವಹಿಸಲು ಸೂಚಿಸಿರುವುದು ಸರ್ಕಾರಿ ನೌಕರರಿಗೆ ತರವಲ್ಲದ ವರ್ತನೆಯಾಗಿದ್ದು ಸದರಿಯವರು ನಿಯಮಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪವೆಸಗಿರುವುದರಿಂದ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಇವರು ಹೊರಡಿಸಿದ್ದ ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಮಾಧ್ಯಮಗಳಲ್ಲಿ ಸಿಎಂ ಜಿಲ್ಲೆಗೆ ಬಂದ ದಿನವೇ ಸುದ್ದಿ ಕೂಡಾ ಪ್ರಸಾರವಾಗಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ಬೈಂದೂರು ಬಿಇಓ ಮಂಜುನಾಥ್ ಗೆ ಅಮಾನತು ಶಿಕ್ಷೆ ಆದೇಶವಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ದ.ಭಾರತದ ಮೊಟ್ಟ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…