ಉಡುಪಿ: ಕರ್ತವ್ಯ ಲೋಪ ಪ್ರಕರಣದಲ್ಲಿ ಉಡುಪಿ ಬಿಇಒ ಮಂಜುಳಾ ಕೆ. ಇವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.ಇವರ ವಿರುದ್ದ ಹಲವಾರು ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮವನ್ನು ಇಲಾಖೆ ಕೈಗೊಂಡಿದೆ.
ಪ್ರಸ್ತುತ ಮಂಜುಳಾ ಕೆ ಇವರನ್ನು ಡಯಟ್ ಮಂಗಳೂರು ಇಲ್ಲಿಗೆ ವರ್ಗ ಮಾಡಲಾಗಿದೆ.ಇವರ ಕಚೇರಿಯ ಕರ್ತವ್ಯ ನಿರ್ವಹಣೆ ಅತಿಥಿ ಶಿಕ್ಷಕರ ನಿಯೋಜನೆ ಮತ್ತು ಅಕ್ಷರ ದಾಸೋಹ ಕಾರ್ಯಕ್ರಮ ಸರಿಯಾಗಿ ನಿರ್ವಹಿಸದೇ ಇರುವ ಬಗ್ಗೆ ತನಿಖಾ ಸಮಿತಿ ರಚನೆ ಮಾಡಿ ಸದರಿ ಸಮಿತಿ ಸಲ್ಲಿಸಿರುವ ವರದಿ ಅನ್ವಯ ಕ್ರಮ ಕೈಗೊಳ್ಳಲಾಗಿದೆ.
ಉಡುಪಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಶಾಲೆಯಿಂದ ಅಗತ್ಯವಿರುವ ಶಾಲೆಗಳಿಗೆ ನಿಯೋಜನೆ ಮಾಡಿ ಆ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯಮಗಳಿಗೆ ವಿರುದ್ಧವಾಗಿ ನೇಮಕಾತಿ ಮಾಡಿರುವುದು ಸೇರಿದಂತೆ ಇನ್ನಿತರ ಆರೊಪಗಳು ಇವರ ವಿರುದ್ದ ಕೇಳಿ ಬಂದಿದ್ದವು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…