ಉಡುಪಿ: ಕರ್ನಾಟಕ ಲಲಿತಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿಗೆ ಉಡುಪಿಯ ಪುಸಿದ್ಧ ಛಾಯಾಗ್ರಾಹಕ ಫೋಕಸ್ ರಾಘು (ರಾಘವೇಂದ್ರ ಕೊಡಂಗಳ) ಆಯ್ಕೆಯಾಗಿದ್ದಾರೆ.
ಉಡುಪಿಯ ಕೊಡಂಗಳ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ, ಬೆಳೆದ ರಾಘವೇಂದ್ರ ಕೊಡಂಗಳ ಇಂದು ಫೋಕಸ್ ರಾಘು ಎಂಬ ಹೆಸರಿನಲ್ಲಿ ಪುಸಿದ್ಧರು. ಛಾಯಾಗ್ರಹಣ ಕ್ಷೇತ್ರದಲ್ಲಿ ಮುನ್ನೂರಕ್ಕೂ ಹೆಚ್ಚು ರಾಷ್ಟ್ರ, ಅಂತರಾಷ್ಟ್ರೀಯ ಪ್ರಶಸ್ತಿ ಪಡೆದವರು. 25 ಕ್ಕೂ ಹೆಚ್ಚು ದೇಶಗಳ ಛಾಯಾಚಿತ್ರ ಸ್ಪರ್ಧೆಯಲ್ಲಿ ಬಹುಮಾನಗಳಿಸಿ ಫ್ರಾನ್ಸ್ ದೇಶ ಕೊಡಮಾಡುವ EFIAP ಮತ್ತು ಫೆಡರೇಶನ್ ಆಫ್ ಇಂಡಿಯನ್ ಫೋಟೋಗ್ರಫಿ ಕೊಡಮಾಡುವ EFIP ಡಿಸ್ಟಿಂಕ್ಷನ್ ಗಳಿಸಿರುತ್ತಾರೆ. ಇದು ಹಳ್ಳಿ ಯುವಕನ ಜಾಗತಿಕ ಮಟ್ಟದ ಸಾಧನೆ.
ಇದನ್ನೂ ಓದಿ:
ಮದುವೆ ಛಾಯಾಗ್ರಹಣದಲ್ಲಿ ವಿನೂತನ ಪುಯೋಗಗಳೊಂದಿಗೆ ಸೈ ಎನ್ನಿಸುವ ಫೋಕಸ್ ರಾಘು ಅತ್ಯದ್ಭುತ ಪ್ರಿವೆಡ್ಡಿಂಗ್ ಫೋಟೋ ಶೂಟ್ಗಳ ಮೂಲಕ ಎಲ್ಲರ ಮನೆಮಾತಾಗಿದ್ದಾರೆ. ಅದರ ಜೊತೆಗೆ ತನ್ನ ಹವ್ಯಾಸವಾಗಿ ರೂಢಿಸಿಕೊಂಡ ಪುವಾಸ, ಚಾರಣದಿಂದಾಗಿ ಅವರ ಫೋಟೋಗಳು ವಿಶ್ವವಿಖ್ಯಾತಿಗಳಿಸಿವೆ.
ರಾಘು ಅವರ ಸಾಧನೆಗಳನ್ನು ಗುರುತಿಸಿ ಕರ್ನಾಟಕ ರಾಜ್ಯಕ್ಕೆ Nikon Influencer ಆಗಿ ನೇಮಕ ಮಾಡಿ ಹಳ್ಳಿ ಪ್ರತಿಭೆಯ ಪರಿಶ್ರಮಕ್ಕೆ ದೊಡ್ಡ ಗೌರವವನ್ನು ನೀಡಿದೆ. ಗ್ರಾಮೀಣ ಬದುಕನ್ನು ಎತ್ತಿ ಹಿಡಿಯುವ ನೆರಳು ಬೆಳಕಿನ ಪಿಕ್ಟೋರಿಯಲ್ ಛಾಯಾಚಿತ್ರ ಫೋಕಸ್ ರಾಘು ಅವರ ಪ್ರೀತಿಯ ಕ್ಷೇತ್ರ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…