ಉಡುಪಿ : ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಕಲ್ಸಂಕ ಗುಂಡಿಬೈಲು “ಭಟ್ ಕ್ಯಾಟರ್ಸ್” ನ ಮಾಲಕರಾದ ಎಚ್. ಸುಧೀರ್ ಭಟ್ (46) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ತೀವೃ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿ ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಕಡಿಯಾಳಿ ಬಿಜೆಪಿಯ ಕ್ರಿಯಾಶೀಲ ಸದಸ್ಯರಾಗಿದ್ದ ಸುಧೀರ್ ಭಟ್ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಕೋವಿಡ್ ಸಂದರ್ಭದಲ್ಲಿ ಕಡಿಯಾಳಿ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಆಹಾರ ಕಿಟ್ ವಿತರಣೆ ಸಂದರ್ಭದಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದ್ದರು. ಅವರ ಅಗಲುವಿಕೆಯಿಂದ ಪಕ್ಷ ಓರ್ವ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ತಿಳಿಸಿರುವ ಕುಯಿಲಾಡಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಮತ್ತು ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…