Featured

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ – vishwanews24

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ

ಉಡುಪಿ : ತೆಂಕಪೇಟೆಯ ಮುಖ್ಯ ರಸ್ತೆ ಹಾಗೂ ಹಳೆ ಅಂಚೆ ಕಛೇರಿ ರಸ್ತೆಗಳಲ್ಲಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರು ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರಿಂದ, ಸ್ಥಳಕ್ಕೆ ಬಂದ ನಗರಸಭೆಯ ಪೌರಾಯುಕ್ತರು, ಕಾಮಗಾರಿ ಪರೀಶಿಸಿದರು. ಕಳಪೆ ಮಟ್ಟದ ತೇಪೆ ಹಾಕುವ ಕಾಮಗಾರಿಯೆಂದು ಧೃಡಿಕರಿಸಿದ ಪೌರಾಯುಕ್ತರು, ಮರು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಆದೇಶವಿತ್ತರು.

ಸಾರ್ವಜನಿಕ ರಸ್ತೆಗಳ ಕಾಮಗಾರಿಗಳು ಸಾರ್ವಜನಿಕರ ಕರದ ಹಣದಿಂದಲೇ ನಡೆಯುತ್ತಿರುವುದು. ಕಾಮಗಾರಿಯ ಉಸ್ತುವಾರಿ ಹೊತ್ತವರು ದನದಾಹದಿಂದ ಸಾರ್ವಜನಿಕರ ಹಣವನ್ನು ನುಂಗುವುದು ಸರಿಯಲ್ಲ. ಮೇಲಾಧಿಕಾರಿಗಳು ಕಾಮಗಾರಿಯ ಸ್ಥಳದಲ್ಲಿ ಗಸ್ತು ಇರಬೇಕು, ಕಾಮಗಾರಿಯ ಗುಣಮಟ್ಟದ ಪರೀಶಿಲನೆ ನಡೆಸುತ್ತಿರಬೇಕು. ಆವಾಗ ಮಾತ್ರ ಸಾರ್ವಜನಿಕರ ಹಣವನ್ನು ಪೋಲಾಗುವುದನ್ನು ತಪ್ಪಿಸಬಹುದು. ಉತ್ತಮ ಗುಣಮಟ್ಟದ ಬಾಳಿಕೆಯ ರಸ್ತೆಗಳ ನಿರ್ಮಾಣ ಸಾಧ್ಯವಿದೆ ಎಂದು ಕಳಪೆ ಮಟ್ಟದ ಕಾಮಗಾರಿಯ ಕಂಡು ಮಾಜಿ ನಗರ ಸಭೆಯ ಸದಸ್ಯ ನಿತ್ಯಾನಂದ ಒಳಕಾಡುವರು ಹೇಳಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

16 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago