Featured

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ – vishwanews24

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ

ಉಡುಪಿ : ತೆಂಕಪೇಟೆಯ ಮುಖ್ಯ ರಸ್ತೆ ಹಾಗೂ ಹಳೆ ಅಂಚೆ ಕಛೇರಿ ರಸ್ತೆಗಳಲ್ಲಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರು ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರಿಂದ, ಸ್ಥಳಕ್ಕೆ ಬಂದ ನಗರಸಭೆಯ ಪೌರಾಯುಕ್ತರು, ಕಾಮಗಾರಿ ಪರೀಶಿಸಿದರು. ಕಳಪೆ ಮಟ್ಟದ ತೇಪೆ ಹಾಕುವ ಕಾಮಗಾರಿಯೆಂದು ಧೃಡಿಕರಿಸಿದ ಪೌರಾಯುಕ್ತರು, ಮರು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಆದೇಶವಿತ್ತರು.

ಸಾರ್ವಜನಿಕ ರಸ್ತೆಗಳ ಕಾಮಗಾರಿಗಳು ಸಾರ್ವಜನಿಕರ ಕರದ ಹಣದಿಂದಲೇ ನಡೆಯುತ್ತಿರುವುದು. ಕಾಮಗಾರಿಯ ಉಸ್ತುವಾರಿ ಹೊತ್ತವರು ದನದಾಹದಿಂದ ಸಾರ್ವಜನಿಕರ ಹಣವನ್ನು ನುಂಗುವುದು ಸರಿಯಲ್ಲ. ಮೇಲಾಧಿಕಾರಿಗಳು ಕಾಮಗಾರಿಯ ಸ್ಥಳದಲ್ಲಿ ಗಸ್ತು ಇರಬೇಕು, ಕಾಮಗಾರಿಯ ಗುಣಮಟ್ಟದ ಪರೀಶಿಲನೆ ನಡೆಸುತ್ತಿರಬೇಕು. ಆವಾಗ ಮಾತ್ರ ಸಾರ್ವಜನಿಕರ ಹಣವನ್ನು ಪೋಲಾಗುವುದನ್ನು ತಪ್ಪಿಸಬಹುದು. ಉತ್ತಮ ಗುಣಮಟ್ಟದ ಬಾಳಿಕೆಯ ರಸ್ತೆಗಳ ನಿರ್ಮಾಣ ಸಾಧ್ಯವಿದೆ ಎಂದು ಕಳಪೆ ಮಟ್ಟದ ಕಾಮಗಾರಿಯ ಕಂಡು ಮಾಜಿ ನಗರ ಸಭೆಯ ಸದಸ್ಯ ನಿತ್ಯಾನಂದ ಒಳಕಾಡುವರು ಹೇಳಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago