Featured

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ – vishwanews24

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ

ಉಡುಪಿ : ತೆಂಕಪೇಟೆಯ ಮುಖ್ಯ ರಸ್ತೆ ಹಾಗೂ ಹಳೆ ಅಂಚೆ ಕಛೇರಿ ರಸ್ತೆಗಳಲ್ಲಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರು ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರಿಂದ, ಸ್ಥಳಕ್ಕೆ ಬಂದ ನಗರಸಭೆಯ ಪೌರಾಯುಕ್ತರು, ಕಾಮಗಾರಿ ಪರೀಶಿಸಿದರು. ಕಳಪೆ ಮಟ್ಟದ ತೇಪೆ ಹಾಕುವ ಕಾಮಗಾರಿಯೆಂದು ಧೃಡಿಕರಿಸಿದ ಪೌರಾಯುಕ್ತರು, ಮರು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಆದೇಶವಿತ್ತರು.

ಸಾರ್ವಜನಿಕ ರಸ್ತೆಗಳ ಕಾಮಗಾರಿಗಳು ಸಾರ್ವಜನಿಕರ ಕರದ ಹಣದಿಂದಲೇ ನಡೆಯುತ್ತಿರುವುದು. ಕಾಮಗಾರಿಯ ಉಸ್ತುವಾರಿ ಹೊತ್ತವರು ದನದಾಹದಿಂದ ಸಾರ್ವಜನಿಕರ ಹಣವನ್ನು ನುಂಗುವುದು ಸರಿಯಲ್ಲ. ಮೇಲಾಧಿಕಾರಿಗಳು ಕಾಮಗಾರಿಯ ಸ್ಥಳದಲ್ಲಿ ಗಸ್ತು ಇರಬೇಕು, ಕಾಮಗಾರಿಯ ಗುಣಮಟ್ಟದ ಪರೀಶಿಲನೆ ನಡೆಸುತ್ತಿರಬೇಕು. ಆವಾಗ ಮಾತ್ರ ಸಾರ್ವಜನಿಕರ ಹಣವನ್ನು ಪೋಲಾಗುವುದನ್ನು ತಪ್ಪಿಸಬಹುದು. ಉತ್ತಮ ಗುಣಮಟ್ಟದ ಬಾಳಿಕೆಯ ರಸ್ತೆಗಳ ನಿರ್ಮಾಣ ಸಾಧ್ಯವಿದೆ ಎಂದು ಕಳಪೆ ಮಟ್ಟದ ಕಾಮಗಾರಿಯ ಕಂಡು ಮಾಜಿ ನಗರ ಸಭೆಯ ಸದಸ್ಯ ನಿತ್ಯಾನಂದ ಒಳಕಾಡುವರು ಹೇಳಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

10 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

13 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

13 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

13 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

13 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

14 hours ago