Featured

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ – vishwanews24

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ

ಉಡುಪಿ : ತೆಂಕಪೇಟೆಯ ಮುಖ್ಯ ರಸ್ತೆ ಹಾಗೂ ಹಳೆ ಅಂಚೆ ಕಛೇರಿ ರಸ್ತೆಗಳಲ್ಲಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರು ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರಿಂದ, ಸ್ಥಳಕ್ಕೆ ಬಂದ ನಗರಸಭೆಯ ಪೌರಾಯುಕ್ತರು, ಕಾಮಗಾರಿ ಪರೀಶಿಸಿದರು. ಕಳಪೆ ಮಟ್ಟದ ತೇಪೆ ಹಾಕುವ ಕಾಮಗಾರಿಯೆಂದು ಧೃಡಿಕರಿಸಿದ ಪೌರಾಯುಕ್ತರು, ಮರು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಆದೇಶವಿತ್ತರು.

ಸಾರ್ವಜನಿಕ ರಸ್ತೆಗಳ ಕಾಮಗಾರಿಗಳು ಸಾರ್ವಜನಿಕರ ಕರದ ಹಣದಿಂದಲೇ ನಡೆಯುತ್ತಿರುವುದು. ಕಾಮಗಾರಿಯ ಉಸ್ತುವಾರಿ ಹೊತ್ತವರು ದನದಾಹದಿಂದ ಸಾರ್ವಜನಿಕರ ಹಣವನ್ನು ನುಂಗುವುದು ಸರಿಯಲ್ಲ. ಮೇಲಾಧಿಕಾರಿಗಳು ಕಾಮಗಾರಿಯ ಸ್ಥಳದಲ್ಲಿ ಗಸ್ತು ಇರಬೇಕು, ಕಾಮಗಾರಿಯ ಗುಣಮಟ್ಟದ ಪರೀಶಿಲನೆ ನಡೆಸುತ್ತಿರಬೇಕು. ಆವಾಗ ಮಾತ್ರ ಸಾರ್ವಜನಿಕರ ಹಣವನ್ನು ಪೋಲಾಗುವುದನ್ನು ತಪ್ಪಿಸಬಹುದು. ಉತ್ತಮ ಗುಣಮಟ್ಟದ ಬಾಳಿಕೆಯ ರಸ್ತೆಗಳ ನಿರ್ಮಾಣ ಸಾಧ್ಯವಿದೆ ಎಂದು ಕಳಪೆ ಮಟ್ಟದ ಕಾಮಗಾರಿಯ ಕಂಡು ಮಾಜಿ ನಗರ ಸಭೆಯ ಸದಸ್ಯ ನಿತ್ಯಾನಂದ ಒಳಕಾಡುವರು ಹೇಳಿದರು.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

6 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

14 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

22 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

29 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

41 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

54 minutes ago