Featured

ಉಡುಪಿ: ಕಳಪೆ ಸೆಟ್ ಆಫ್ ಬಾಕ್ಸ್, ಉಚಿತ ಕೇಬಲ್ ಚಾನೆಲ್ ಹೆಸರಲ್ಲಿ ಗ್ರಾಹಕರಿಗೆ ವಂಚನೆ: ಎಚ್ಚರ ವಹಿಸಲು ಸೂಚನೆ – vishwanews24

ಉಡುಪಿ: ಕಳಪೆ ಸೆಟ್ ಆಫ್ ಬಾಕ್ಸ್, ಉಚಿತ ಕೇಬಲ್ ಚಾನೆಲ್ ಹೆಸರಲ್ಲಿ ಗ್ರಾಹಕರಿಗೆ ವಂಚನೆ: ಎಚ್ಚರ ವಹಿಸಲು ಸೂಚನೆ

ಉಡುಪಿ: ಇತ್ತೀಚೆಗೆ ಕೇಬಲ್ ಅಪರೇಟರುನವರು 2 ವರ್ಷಕೊಮ್ಮೆ ತಮ್ಮ ಸೆಟ್ ಆಫ್ ಬಾಕ್ಸ್ ಗಳನ್ನು ಬದಲಾವಣೆ ಮಾಡುತಿದ್ದು ಇದರಿಂದಾಗಿ ಗ್ರಾಹಕರಿಗೆ ಬಹಳ ತೊಂದರೆ ಆಗಿದೆ. ಕೆಲವೊಂದು ಕೇಬಲ್ ಅಪರೇಟರ್ ಮುಖ್ಯಸ್ಥರ ಸ್ವಂತ ಲಾಭಕ್ಕಾಗಿ ಇತರ ಕೇಬಲ್ ಅಪರೇಟರ್ ಗಳ ಮೂಲಕ ಹೊಸ ಸೆಟ್ ಟಾಪ್ ಬಾಕ್ಸ್ ಅಳವಡಿಸಲು ಒತ್ತಾಯಿಸುತಿದ್ದಾರೆ.

ಹೊಸ ಹೊಸ ಕಂಪೆನಿಗಳು ಕೇಬಲ್ ಉದ್ಯಮಕ್ಕೆ ಕಾಲಿಟ್ಟಿದ್ದು ಇವರುಗಳು ಗ್ರಾಹಕರಿಗೆ ಹೊಸ ಪ್ಲಾನ್ ಗಳನ್ನು ನೀಡಿದರೆ ಅದನ್ನು ಗ್ರಾಹಕರಿಗೆ ಅಪರೇಟರ್ ಗಳು ನೀಡದೆ ವಂಚಿಸುತಿದ್ದಾರೆ. ಇದೀಗ ಉಡುಪಿಗೆ ಕಾಲಿಟ್ಟಿರುವ ಗುಜರಾತ್ ಮೂಲದ ಸಂಸ್ಥೆ ಗ್ರಾಹಕರಿಗೆ ಉಚಿತ ಸೆಟ್ ಟಾಪ್ ಬಾಕ್ಸ್ ಜೊತೆಗೆ ಮೂರು ತಿಂಗಳ ಮಾಸಿಕ ದರವನ್ನು ಉಚಿತವಾಗಿ ನೀಡುತಿರುವ ಬಗ್ಗೆ ಮಾಹಿತಿ ದೊರಕಿದೆ. ಆದರೆ ಇದಾವುದು ಸೌಲಭ್ಯ ಗ್ರಾಹಕರಿಗೆ ನೀಡದೆ ಅಪರೇಟರುಗಳು ವಂಚಿಸುತಿದ್ದಾರೆ.

ಪದೇ ಪದೇ ಬದಲಾಯಿಸುವ ಈ ಪ್ರಕ್ರಿಯೆ ಹೆಚ್ಚು ಸಮಸ್ಯೆ ಆಗುತಿರುವುದು ಹಿರಿಯರಿಗೆ ಮತ್ತು ಗ್ರಾಮಾಂತರ ಜನರಿಗೆ ಅನಾನುಕೂಲ ಆಗಿದೆ. ಚಾನೆಲುಗಳ ನಂಬರ ವ್ಯತ್ಯಾಸ ಇರುವುದರಿಂದ ಮತ್ತು ಚಾನೆಲುಗಳ ಪ್ರಸಾರ ಹಿಂದಿಗಿಂತಲೂ ಕಳಪೆ ಆಗಿರುತ್ತದೆ. ಹೆಚ್ಚಿನ ಭಾಗದಲ್ಲಿ ಗ್ರಾಹಕರು ತಿರಸ್ಕರಿಸಿದರೂ ಒತ್ತಾಯ ಪೂರ್ವಕವಾಗಿ ಅಳವಡಿಸಿದ ಬಗ್ಗೆ ದೂರುಗಳು ಬರುತಿದೆ. ಗ್ರಾಹಕರು ತಮಗೆ ನೀಡಲಾದ ಮೂರು ತಿಂಗಳ ಉಚಿತ ಮಾಸಿಕ ದರದ ಸೌಲಭ್ಯ ನೀಡುವ ಬೇಡಿಕೆ ಕೇಳಿದಾಗ ಗ್ರಾಹಕರೊಂದಿಗೆ ಹಲವು ಅಪರೇಟರುಗಳು ಅನುಚಿತವಾಗಿ ವರ್ತಿಸುತಿದ್ದಾರೆ. ತಕ್ಷಣವೆ ಇದಕ್ಕೆ ಸಂಬಂಧ ಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾಹಕರು ಒತ್ತಾಯಿಸುತಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago