ಉಡುಪಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಅವರದ್ದು ಎಂದು ಗುರುತಿಸಲಾಗಿದೆ.
ಮೃತ ರಾಜೀವ ಅವರು ಬೆಳಂಜೆಯ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದರು. ವಿಪರೀತ ಮದ್ಯಪಾನ ಚಟ ಹೊಂದಿದ್ದ ಇವರು ದಿನ ಮನೆಗೆ ಹೋಗದೆ ಬಸ್ ತಂಗುದಾಣ ಬಳಿ ಇರುತ್ತಿದ್ದರು ಎನ್ನಲಾಗಿದೆ.
ಮೂರು ದಿನಗಳ ಹಿಂದೆ ಭೋಗಿ ಹಾಡಿಯ ಮರದ ಬಳಿ ಕೂತಿದ್ದ ವ್ಯಕ್ತಿಯನ್ನು ಈ ಭಾಗದಲ್ಲಿ ತಿರುಗುತ್ತಿದ್ದ ವಿದ್ಯಾರ್ಥಿಗಳು ನೋಡಿದ್ದಾರೆ ಎಂದು ಹೇಳಲಾಗಿದೆ. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಇನ್ನಾವುದೇ ಕಾರಣದಿಂದ ಮೃತಪಟ್ಟಿದ್ದಾರೋ ಎಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…
ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ …