ಉಡುಪಿ : ಕಾಂಗ್ರೆಸ್ ನವರು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ, ರಾಜ್ಯ ಸರ್ಕಾರ ಜನರ ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಬಗ್ಗೆ ಪುತಿಭಟನೆ ಮಾಡಲಿ.ಅದು ಬಿಟ್ಟು ಕೇವಲ ಇಂದ್ರಾಳಿ ರೈಲ್ವೆ, ಬ್ರಿಡ್ಜ್ ಬಗ್ಗೆ ಪುತಿಭಟನೆ ನಡೆಸುವುದು ಕೇವಲ ಪುಚಾರದ ಉದ್ದೇಶಕ್ಕಾಗಿ ಮಾತ್ರ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಉಡುಪಿಯ ಇಂದ್ರಾಳಿ ರೈಲ್ವೆ, ಬ್ರಿಡ್ಜ್ ಕಾಮಗಾರಿ ವೀಕ್ಷಿಸಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಇವತ್ತು ಕಾಂಗ್ರೆಸ್ಸಿಗರು ಇಂದ್ರಾಳಿ ರೈಲ್ವೆ, ಬ್ರಿಡ್ಜ್ ವಿಳಂಬ ಕುರಿತು ಪುತಿಭಟನೆ ನಡೆಸುವುದಾಗಿ ಹೇಳಿದ್ದಾರೆ.ಇದು ಕೇವಲ ಪುಚಾರಕ್ಕಾಗಿ ಮಾತ್ರ.ಅವರಿಗೆ ಅಷ್ಟೊಂದು ಜನಪರ ಕಾಳಜಿ ಇದ್ದರೆ ಜನರ ಸಮಸ್ಯೆಗಳ ಬಗ್ಗೆ ಪ್ರತಿಭಟನೆ ನಡೆಸಲಿ, ರೇಷನ್ ಕಾರ್ಡ್ ರದ್ದತಿ ಹಕ್ಕು ಪತ್ರ ವಿತರಣೆ ಮತ್ತು ಅಂಗನವಾಡಿ ನೌಕರರಿಗೆ ಸಂಬಳ ನೀಡುವ ವಿಚಾರದಲ್ಲಿ ಪ್ರತಿಭಟನೆ ನಡೆಸಿದರೆ ಆಗ ಕಾಂಗ್ರೆಸ್ಸಿಗರದ್ದು ನಿಜವಾದ ಜನಪರ ಕಾಳಜಿ ಎಂದು ಒಪ್ಪಿಕೊಳ್ಳಬಹುದು ಎಂದು ಲೇವಡಿ ಮಾಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…