ಉಡುಪಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ. 2 ಸ್ಥಾನವನ್ನು ಬಿಜೆಪಿ ಗೆಲ್ಲುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಡಳಿತಾತ್ಮಕ ವಿಚಾರದಲ್ಲಿ ಲೋಪದೋಷ ಇದ್ದರೆ ಆರೋಪ ಮಾಡಿ. ಅನಗತ್ಯ ಗೊಂದಲ ಸೃಷ್ಟಿಸಬೇಡಿ. ಈ ಎರಡು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತವೆಂದು ಹೇಳಿದ್ದಾರೆ.
ಉಡುಪಿ ಜಿಲ್ಲೆ ಕಾಪು ಪೊಲೀಸರು ವಿಜಯ ದಶಮಿ ಹಬ್ಬದ ದಿನ ಕೇಸರಿ ಬಟ್ಟೆ ಧರಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ಷೇಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ, ಸಿದ್ದರಾಮಯ್ಯ ಹಿಂದುತ್ವ ವಿರೋಧಿ ಹೇಳಿಕೆ ನೀಡುವುದು ಹೊಸತಲ್ಲ. ಎಲ್ಲರೂ ಸಮಾನರು ಅನ್ನುವುದು ಬಿಟ್ಟು ಕೆಲವರು ಮಾತ್ರ ಸಮಾನರು ಅಂತಾರೆ ಎಂದು ಕಿಡಿಕಾರಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…