ಉಡುಪಿ: ಮಾಧ್ಯಮ ಸಂವಾದದಲ್ಲಿ ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ ಬಿಜೆಪಿಯ ರಾಷ್ಟ್ರೀಯ ಮಾದ್ಯಮ ವಕ್ತಾರರಾದ ಸಂಬಿತ್ ಪಾತ್ರ ಅವರ ವಿರುದ್ದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್.ವಿ.ಅಮೀನ್, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಕಾಂಗ್ರೆಸ್ ಉಡುಪಿ ಜಿಲ್ಲಾ ಹಿಂದುಳಿದ ವರ್ಗ ಘಟಕದ ಜಿಲ್ಲಾಧ್ಯಕ್ಷರಾದ ಯತೀಶ್ ಕರ್ಕೇರ, ಮಾಜಿ ನಗರಸಭಾ ಸದಸ್ಯರುಗಳಾದ ಗಣೇಶ್ ನೇರ್ಗಿ, ನಾರಾಯಣ ಕುಂದರ್ ಹಾಗೂ ರಮೇಶ್ ಪಾಲ್, ಹಮದ್ ಉಡುಪಿ, ಜಮೀರ್ ಉಪಸ್ಥಿತರಿದ್ದರು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…