ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗ್ರಾಮ ಪಂಚಾಯತ್ ಚುನಾವಣೆ ಸಮಾಲೋಚನಾ ಸಭೆಯಲ್ಲಿ ಡಿ.9ರ ಬುಧವಾರದಂದು ನಡೆಯಿತು.
ಈ ವೇಳೆ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಷ್ಮಣ್ ಪೂಜಾರಿ ಅಂಬಲಪಾಡಿ ಸದಾನಂದ ಕಾಂಚನ್ ಬಂಕರ್ಕಟ್ಟೆ, ದಾಮೋದರ್ ಕುಂದರ್, ದಯಾನಂದ ಪೂಜಾರಿ, ಕರುಣಾಕರ್, ಚಂದ್ರಶೇಖರ್ ಇವರ ನೇತೃತ್ವದಲ್ಲಿ ಸಾಯಿನಾಥ್ ಕೋಟ್ಯಾನ್, ನವೀನ್ ಸುವರ್ಣ, ಶ್ರೀಧರ್, ಗಣೇಶ್ ಪೂಜಾರಿ, ಅಶೋಕ್ ಆಚಾರ್ಯ, ಪ್ರಶಾಂತ್ ಕುಂದರ್, ವಿವೇಕಾನಂದ, ರಾಜೇಶ್ ಆಚಾರ್ಯ, ವಿನ್ಯಾಸ, ವಿನುತ್, ಪ್ರಜ್ವಲ್, ಪ್ರಸನ್ನ, ಉಜ್ವಲ್ ಕುಂದರ್, ಅಜಯ, ಇವರುಗಳು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪ್ರಮೋದ್ ಮಧ್ವರಾಜ್ ಅವರ ಅಭಿಮಾನದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ನೂತನವಾಗಿ ಸೇರ್ಪಡೆಗೊಂಡವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…