ಉಡುಪಿ: ಸರ್ಕಾರ ಬಂಡಾಟ, ಗೂಂಡಾಗಿರಿ ಕಾಲ ಹೆಚ್ಚು ದಿನ ನಡೆಯುವುದಿಲ್ಲ. ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಉಡುಪಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶದ ನುಡಿಗಳನ್ನಾಡಿದರು.
ಕಲ್ಸಂಕದಿಂದ ಆರಂಭಗೊಂಡ ಬಿಜೆಪಿ ಜನಾಕ್ರೋಶ ಯಾತ್ರೆಯು ಕಡಿಯಾಳಿ ಬಿಜೆಪಿ ಸಮ್ಮುಖದಲ್ಲಿ ಬೃಹತ್ ಸಮಾವೇಶದೊಂದಿಗೆ ಮುಕ್ತಾಯವಾಯಿತು.
ಸಭೆಯಲ್ಲಿ ಮಾತನಾಡಿದ ಅವರು 2028ರ ಚುನಾವಣೆ, ಅಥವಾ ಯಾವುದೇ ಸಂದರ್ಭದಲ್ಲಿ ಬರಬಹುದಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ, ರಾಜ್ಯದಲ್ಲಿರುವ ಹಿಟ್ಲರ್ ಸರ್ಕಾರ, ಜನವಿರೋಧಿ ಸರ್ಕಾರ ಕೊನೆಗೊಳ್ಳಲಿದೆ ಎಂದರು.
ರಾಜ್ಯದಲ್ಲಿ ಜನಪ್ರಿಯ ಸರಕಾರ ಅಲ್ಲ, ಜಾಹೀರಾತಿನ ಸರಕಾರ. ಬಡವರ ಪರ ಸರಕಾರ ಅಲ್ಲ, ಭರ ಎಳೆದ ಭ್ರಷ್ಟ ಕಾಂಗ್ರೆಸ್ ಸರಕಾರ. ಅಭಿವೃದ್ಧಿ ಶೂನ್ಯ ಸರಕಾರ. ಅಹಿಂದ ಹೆಸರಿನಲ್ಲಿ ಸಿಎಂ ಆದವರು ಸಿದ್ದರಾಮಯ್ಯ ಆದರೆ ಹಿಂದುಳಿದ ಸಮುದಾಯವನ್ನು ನಿರ್ಲಕ್ಷಿಸಿ ಅಲ್ಪಸಂಖ್ಯಾಕರ ಹಿಂದೆ ಹೋಗುತ್ತಿರುವ ಹಿಂದು ವಿರೋಧಿ ಸರಕಾರ ಇದಾಗಿದೆ ಎಂದರು.
ಸಾಬ್ರು ಇಂದಲೇ ನಾಡಿನ ಸಿಎಂ ಮುಖ್ಯಮಂತ್ರಿ ಅಲ್ಲ, ಅಲ್ಪಸಂಖ್ಯಾಕರಿಗೆ, ಮುಸ್ಲಿಮರ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ಆತ್ಮ ರಕ್ಷಣೆಗಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗಲ್ಲ, ಲಜ್ ಜಿಹಾದ್ ಒಳಗಾಗುವ ಹಿಂದು ಹೆಣ್ಣುಮಕ್ಕಳಿಗೆ ನೀಡಬೇಕು. ಮುಸ್ಲಿಂ ಹೆಣ್ಣುಮಕ್ಕಳಿಗೆ ವಿದೇಶಿ ಶಿಕ್ಷಣಕ್ಕೆ 20-30 ಏರಿಕೆ ಮಾಡಿದ್ದಾರೆ. ಹಾಗಾದರೆ ಬಡ ಹಿಂದುಳಿದ ದಲಿತರು ಹೆಸರಿನಲ್ಲಿ ಅಧಿಕಾರ ಹಿಡಿದು ಅವರಿಗೆ ಮೋಸ ಮಾಡಿದ್ದಾರೆ ಎಂದು ವಿಜಯೇಂದ್ರ ಆಕ್ರೋಶ ಹೊರಹಾಕಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…