ಉಡುಪಿ: ಬೆಲೆ ಏರಿಕೆ, ಧರ್ಮ ಧರ್ಮಗಳ ನಡುವೆ ಸಂಘರ್ಷದಿಂದ ಬಡ ಮಧ್ಯಮ ವರ್ಗದ ರಕ್ತವನ್ನು ಹೀರುವ ಕೆಲಸವನ್ನು ಬಿಜೆಪಿ ಮಾಡಿದೆ ಅಂತಾ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಮಣಿಪುರ ದೆಂದೂರು ಭಾಗದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಬಡ ಮಧ್ಯಮ ವರ್ಗದ ಪಕ್ಷ. ಬಡ ಮಧ್ಯಮ ವರ್ಗದವರಿಗೆ ಬಹಳಷ್ಟ ಯೋಜನೆಗಳನ್ನು ತಂದಿದ್ದು ಅವೆಲ್ಲಾ ಯೋಜನೆಗಳು ನಿಂತು ಹೋಗಿದೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ಶ್ರೀಮಂತರು ಇನ್ನು ಹೆಚ್ಚು ಶ್ರೀಮಂತರಾಗುತ್ತಿದ್ದಾರೆ… ಬಡ ಮಧ್ಯಮ ವರ್ಗಕ್ಕೆ ಆರ್ಥಿಕ ವಾಗಿ ಸದ್ರಢರಾಗಬೇಕಾದರೆ ಕಾಂಗ್ರೆಸ್ ಪಕ್ಷ ವನ್ನು ಮತ್ತೆ ಬೆಂಬಲಿಸಬೇಕು ಅಂತಾ ಸೊರಕೆ ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಶೆಟ್ಟಿ, ವಿನ್ಸೆಂಟ್, ಹಸನ್ ಶೇಖ್, ಡೆನ್ಸಿಲ್, ದೇವೆಂದ್ರ ಶೆಟ್ಟಿ, ಹಮೀದ್, ಅಬ್ದುಲ್ ಅಜೀದ್ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…