Featured

ಉಡುಪಿ : ಕಾಂಗ್ರೆಸ್ – ಬಿಜೆಪಿಗೆ ಪ್ರತ್ಯೇಕ ಕೋವಿಡ್ ರೂಲ್ಸ್ ಏಕೆ? ರಮೇಶ್ ಕಾಂಚನ್  – Vishwanews24

ಉಡುಪಿ : ಕಾಂಗ್ರೆಸ್ – ಬಿಜೆಪಿಗೆ ಪ್ರತ್ಯೇಕ ಕೋವಿಡ್ ರೂಲ್ಸ್ ಏಕೆ? ರಮೇಶ್ ಕಾಂಚನ್  – Vishwanews24

ಉಡುಪಿ: ಕೊರಗ ಸಮುದಾಯದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ, ದೌರ್ಜನ್ಯಕ್ಕೊಳಗಾದವರ ವಿರುದ್ಧವೇ ಸುಳ್ಳು ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ನಡೆದ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ದ ಕೇಸು ದಾಖಲಿಸಿರುವುದನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಖಂಡಿಸಿದ್ದಾರೆ.

ದೇಶದ ಮೂಲ ನಿವಾಸಿಗಳಾದ ಕೊರಗರಿಗೆ ನ್ಯಾಯ ಒದಗಿಸುವಂತೆ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಸರಕಾರದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕರ ಸಹಿತ 22 ಜನರ ವಿರುದ್ಧ ಜಿಲ್ಲಾಡಳಿತ ಸುಳ್ಳು ಪ್ರಕರಣ ದಾಖಲಿಸಿದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಿಂದ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿದ್ದರೂ, ಅವರ ಮೇಲೆ ಯಾವುದೇ ಕೇಸನ್ನು ದಾಖಲಿಸಿಲ್ಲ. ಸಮಾಜದಲ್ಲಿ ತುಳಿತಕ್ಕೆ ಒಳಗಾದ ಜನಾಂಗದ ಪರವಾಗಿ ಮಾಡಿದ ಪ್ರತಿಭಟನೆಗೆ ಮಾತ್ರ ಕೇಸನ್ನು ದಾಖಲಿಸಿದ್ದಾರೆ. ಆಡಳಿತ ನಡೆಸುವ ಬಿಜೆಪಿ ಪಕ್ಷ ನಡೆಸುವ ಕಾರ್ಯಕ್ರಮಕ್ಕೆ ಯಾವುದೇ ರೀತಿಯಲ್ಲಿ ಕೇಸು ದಾಖಲಿಸದೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತದ ದ್ವಂದ್ವ ನಿಲುವನ್ನು ಖಂಡಿಸುವುದಾಗಿ ಕಾಂಚನ್ ಹೇಳಿದ್ದಾರೆ.

ಹಾಗಾದರೆ ನೊಂದ ಶೋಷಿತ ಸಮುದಾಯದ ಪರವಾಗಿ ಧ್ವನಿ ಎತ್ತುವುದು ತಪ್ಪೇ? ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸರಕಾರ ಉತ್ತರಿಸಲಿ ಎಂದು ಕಾಂಚನ್ ಒತ್ತಾಯಿಸಿದ್ದಾರೆ. ಇಂತಹ ಬೆದರಿಸುವ ತಂತ್ರಗಳಿಗೆ ಕಾಂಗ್ರೆಸ್ ಎಂದೂ ಮಣಿಯದೆ, ಬಡವರು, ದಲಿತರ ಪರ ತನ್ನ ಹೋರಾಟವನ್ನು ಇನ್ನಷ್ಟು ಬಲಪಡಿಸಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

34 minutes ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

9 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

9 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

9 hours ago