ಉಡುಪಿ: ಕೇಂದ್ರದ ಮಾಜಿ ಸಚಿವರು,ಲೋಕಸಭೆಯ ಮಾಜಿ ಸಂಸದರು,ರಾಜ್ಯ ಸಭಾ ಸದಸ್ಯರು, ಹಿರಿಯರಾದ ಶ್ರೀ ಆಸ್ಕರ್ ಫರ್ನಾಂಡಿಸ್ ರವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ.
ದೇಶದ ಹಲವು ರಾಜ್ಯಗಳಲ್ಲಿ ಪಕ್ಷದ ಉಸ್ತುವಾರಿ ಗಳಾಗಿ ಕ್ಲಿಷ್ಟ ಪರಿಸ್ಥಿತಿ ಗಳನ್ನು ನಿಭಾಯಿಸಿ,ಪಕ್ಷಕ್ಕೆ ಬಲ ತುಂಬಿ,ಸಂಘಟನೆಯಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಅಧಿಕಾರಕ್ಕೆ ಬರುವಲ್ಲಿ ಪ್ರಾಮಾಣಿಕ ವಾಗಿ ತೊಡಗಿಕೊಂಡವರಾಗಿದ್ದರು.
ಅನೇಕ ಯುವ ಮುಂದಾಳುಗಳನ್ನು ಗುರುತಿಸಿ ಮುಂಚೂಣಿಗೆ ತಂದು ಪಕ್ಷದ ಕಾರ್ಯಚಟುವಟಿಗಳಲ್ಲಿ ಪಾಲ್ಗೊಳ್ಳುವಂತೆ ಹುರಿದುಂಬಿಸುತ್ತಿದ್ದರು.
ಸರಳ ಸಜ್ಜನ ವ್ಯಕ್ತಿತ್ವದ ಆಸ್ಕರ್ ಫರ್ನಾಂಡಿಸ್ ನಿಧನ ಶೂನ್ಯವನ್ನ ಸೃಷ್ಟಿಸಿದೆ.
ಭಗವಂತ ಅವರ ಆತ್ಮಕ್ಕೆ ಸದ್ಗತಿ ದಯಪಾಲಿಸಲಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಸಂಯೋಜಕ ಮೊಹಮ್ಮದ್ ಫಾರೂಕ್ ಚಂದ್ರನಗರ ಸಂತಾಪ ಸೂಚಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…