ಉಡುಪಿ: ಕೇಂದ್ರದ ಮಾಜಿ ಸಚಿವರು,ಲೋಕಸಭೆಯ ಮಾಜಿ ಸಂಸದರು,ರಾಜ್ಯ ಸಭಾ ಸದಸ್ಯರು, ಹಿರಿಯರಾದ ಶ್ರೀ ಆಸ್ಕರ್ ಫರ್ನಾಂಡಿಸ್ ರವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ.
ದೇಶದ ಹಲವು ರಾಜ್ಯಗಳಲ್ಲಿ ಪಕ್ಷದ ಉಸ್ತುವಾರಿ ಗಳಾಗಿ ಕ್ಲಿಷ್ಟ ಪರಿಸ್ಥಿತಿ ಗಳನ್ನು ನಿಭಾಯಿಸಿ,ಪಕ್ಷಕ್ಕೆ ಬಲ ತುಂಬಿ,ಸಂಘಟನೆಯಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಅಧಿಕಾರಕ್ಕೆ ಬರುವಲ್ಲಿ ಪ್ರಾಮಾಣಿಕ ವಾಗಿ ತೊಡಗಿಕೊಂಡವರಾಗಿದ್ದರು.
ಅನೇಕ ಯುವ ಮುಂದಾಳುಗಳನ್ನು ಗುರುತಿಸಿ ಮುಂಚೂಣಿಗೆ ತಂದು ಪಕ್ಷದ ಕಾರ್ಯಚಟುವಟಿಗಳಲ್ಲಿ ಪಾಲ್ಗೊಳ್ಳುವಂತೆ ಹುರಿದುಂಬಿಸುತ್ತಿದ್ದರು.
ಸರಳ ಸಜ್ಜನ ವ್ಯಕ್ತಿತ್ವದ ಆಸ್ಕರ್ ಫರ್ನಾಂಡಿಸ್ ನಿಧನ ಶೂನ್ಯವನ್ನ ಸೃಷ್ಟಿಸಿದೆ.
ಭಗವಂತ ಅವರ ಆತ್ಮಕ್ಕೆ ಸದ್ಗತಿ ದಯಪಾಲಿಸಲಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಸಂಯೋಜಕ ಮೊಹಮ್ಮದ್ ಫಾರೂಕ್ ಚಂದ್ರನಗರ ಸಂತಾಪ ಸೂಚಿಸಿದ್ದಾರೆ.
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…