ಉಡುಪಿ: ಕರಾವಳಿ ಪ್ರಭಲ ರಾಜಕೀಯ ಶಕ್ತಿ ಕೇಂದ್ರ ಅದರಲ್ಲೂ ವಿಶೇಷವಾಗಿ ದಕ ಮತ್ತು ಉಡುಪಿಯ ರಾಜಕೀಯ ಚಿತ್ರಣ ರಾಜ್ಯಕ್ಕೇನೆ ಒಂದು ರೀತಿಯ ಶಕ್ತಿ ಮದ್ದು ಇಲ್ಲಿನ ಫಲಿತಾಂಶ ಅಥಾವ ಚಿತ್ರಣ ಇಡೀ ರಾಜ್ಯಕ್ಕೆ ರೋಲ್ ಮಾಡೆಲ್ ಎಂಬುದು ಸದ್ಯ ತಿಳಿದಿರುವ ವಿಚಾರವಾಗಿದೆ.
ಇಂತಹುದರ ನಡುವೆ ಉಡುಪಿಯಲ್ಲಿ ಕಾಂಗ್ರೇಸ್ ಪಾರ್ಟಿಯಲ್ಲಿ ಗೆಲ್ಲಬಹುದಾದ ಕುದುರೆ ಯಾವುದೆಂಬುದರ ವಿಶ್ಲೇಷಣೆ ಇಲ್ಲಿದೆ.
ಜಾತಿ-ಧರ್ಮ-ಲಿಂಗ ಲೆಕ್ಕಚಾರದ ಪ್ರಕಾರ ಕಳೆದ ಬಾರಿಯ ಚುನಾವಣೆಯಲ್ಲಿ ಬಿಲ್ಲವ-ಬಂಟ-ಮೊಗವೀರ-ಭಂಡಾರಿ ಸಮುದಾಯಕ್ಕೆ ಟಿಕೆಟ್ ನೀಡಿದ್ದರೂ ಒಂದೇ ಒಂದು ಸೀಟ್ ಗೆದ್ದು ಬಂದಿಲ್ಲ ಶೂನ್ಯ ಸಾಧನೆ ಆದರೇ ಈ ಸಲ ಉಡುಪಿ ಕ್ಷೇತ್ರದಲ್ಲಿ ಪ್ರಭಲ ಜಾತಿಯ ಆಕಾಂಕ್ಷಿಗಳ ನಡುವೆ ಬ್ರಾಹ್ಮಣ ಸಮುದಾಯದ ಆಕಾಂಕ್ಷೀ ಅಭ್ಯರ್ಥಿಯ ಹೆಸರು ಓಡಾಡಲು ಶುರುವಾಗಿದೆ. ಅದು ಕೆ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ -ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಮತ್ತು ನಿಸ್ವಾರ್ಥ ಸೇವೆಯ ಜನಸೇವಕ ಈ ಹೆಸರು ಉಡುಪಿ ಕ್ಷೇತ್ರದ ಯಾವ ಮೂಲೆಯಲ್ಲಿ ಹೋದರು ಪ್ರತಿಯೊಬ್ಬರ ಬಾಯಲ್ಲೂ ಕೇಳಿ ಬರುವ ಅತ್ಯಂತ ಚಿರಪರಿಚಿತ ಹೆಸರು ಕಾರಣ ಅವರು ಮಾಡುತ್ತಿರುವ ಸೇವೆ ಹಾಗೂ ಸಾಧನೆ.
ಈ ಸಲ ಉಡುಪಿಯಲ್ಲಿ ಬದಲಾವಣೆ ಬಯಸುತ್ತಿರುವ ಜನರಿಗೆ ಕೃಷ್ಣಾಮೂರ್ತಿ ಆಚಾರ್ಯ ಆದರೇ ಬದಲಾವಣೆ ಇಲ್ಲಾಂದ್ರೆ ಈಗಿರುವ ಊಟವೆ ಸಾಕು ಅನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಉಡುಪಿಯ ಜನ ಬುದ್ದಿವಂತರು ಕೇವಲ ಚುನಾವಣೆ ಸಮಯಲ್ಲಿ ಇನ್ನೋವ ಕಾರ್ ಹಿಡ್ಕೊಂಡು ಬಂದು ಫೋಸ್ ಕೊಟ್ಟವರಿಗೆ ಜೈ ಹಾಕುವಷ್ಟು ಮೂರ್ಖರು ಖಂಡಿತ ಅಲ್ಲಾ ನಿರಂತರವಾಗಿ ಜನಸಾಮಾನ್ಯರೊಂದಿಗೆ ಸಾಮಾನ್ಯರಂತೆ ಬದುಕಬಲ್ಲ ನಾಯಕನನ್ನೆ ಆರಿಸುವ ತಾಕತ್ತಿರುವ ಜನ ಈ ಸಲದ ಮಟ್ಟಿಗೆ ಕೃಷ್ಣಾಮೂರ್ತಿ ಆಚಾರ್ಯ ಕೈ ಬಿಡುವ ಲಕ್ಷಣ ಕಾಣುತ್ತಿಲ್ಲ ಇದನ್ನ ಹೊರತು ಪಡಿಸಿ ಇನ್ನಾರೂ ಕಾಂಗ್ರೇಸ್ ನಲ್ಲಿ ಸ್ಪರ್ದೀಸಿದರೂ ಬಿಜೆಪಿಯ ಗಾಳಿಗೆ ಹಾರಿ ತೂರಿ ಛಿದ್ರವಾಗುವ ಪ್ರಮೇಯವೆ ಜಾಸ್ತಿಯಾಗಿದೆ.
ಇಂತಹ ವ್ಯಕ್ತಿಗಳು ವಿಧಾನಸಭೆ ಪ್ರವೇಶಿಸಬೇಕೆಂಬುದು ಜನ ಸಾಮಾನ್ಯರ ಆಸೆ ಇಂತಹ ಆಸೆಗೆ ಕಾಂಗ್ರೇಸ್ ಪಾರ್ಟಿ ಅವಕಾಶ ಮಾಡಿಕೊಡುತ್ತಾ ಎಂಬುದು ಸದ್ಯದ ಪ್ರಶ್ನೆ
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…