ಉಡುಪಿ: ಕರಾವಳಿ ಪ್ರಭಲ ರಾಜಕೀಯ ಶಕ್ತಿ ಕೇಂದ್ರ ಅದರಲ್ಲೂ ವಿಶೇಷವಾಗಿ ದಕ ಮತ್ತು ಉಡುಪಿಯ ರಾಜಕೀಯ ಚಿತ್ರಣ ರಾಜ್ಯಕ್ಕೇನೆ ಒಂದು ರೀತಿಯ ಶಕ್ತಿ ಮದ್ದು ಇಲ್ಲಿನ ಫಲಿತಾಂಶ ಅಥಾವ ಚಿತ್ರಣ ಇಡೀ ರಾಜ್ಯಕ್ಕೆ ರೋಲ್ ಮಾಡೆಲ್ ಎಂಬುದು ಸದ್ಯ ತಿಳಿದಿರುವ ವಿಚಾರವಾಗಿದೆ.
ಇಂತಹುದರ ನಡುವೆ ಉಡುಪಿಯಲ್ಲಿ ಕಾಂಗ್ರೇಸ್ ಪಾರ್ಟಿಯಲ್ಲಿ ಗೆಲ್ಲಬಹುದಾದ ಕುದುರೆ ಯಾವುದೆಂಬುದರ ವಿಶ್ಲೇಷಣೆ ಇಲ್ಲಿದೆ.
ಜಾತಿ-ಧರ್ಮ-ಲಿಂಗ ಲೆಕ್ಕಚಾರದ ಪ್ರಕಾರ ಕಳೆದ ಬಾರಿಯ ಚುನಾವಣೆಯಲ್ಲಿ ಬಿಲ್ಲವ-ಬಂಟ-ಮೊಗವೀರ-ಭಂಡಾರಿ ಸಮುದಾಯಕ್ಕೆ ಟಿಕೆಟ್ ನೀಡಿದ್ದರೂ ಒಂದೇ ಒಂದು ಸೀಟ್ ಗೆದ್ದು ಬಂದಿಲ್ಲ ಶೂನ್ಯ ಸಾಧನೆ ಆದರೇ ಈ ಸಲ ಉಡುಪಿ ಕ್ಷೇತ್ರದಲ್ಲಿ ಪ್ರಭಲ ಜಾತಿಯ ಆಕಾಂಕ್ಷಿಗಳ ನಡುವೆ ಬ್ರಾಹ್ಮಣ ಸಮುದಾಯದ ಆಕಾಂಕ್ಷೀ ಅಭ್ಯರ್ಥಿಯ ಹೆಸರು ಓಡಾಡಲು ಶುರುವಾಗಿದೆ. ಅದು ಕೆ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ -ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಮತ್ತು ನಿಸ್ವಾರ್ಥ ಸೇವೆಯ ಜನಸೇವಕ ಈ ಹೆಸರು ಉಡುಪಿ ಕ್ಷೇತ್ರದ ಯಾವ ಮೂಲೆಯಲ್ಲಿ ಹೋದರು ಪ್ರತಿಯೊಬ್ಬರ ಬಾಯಲ್ಲೂ ಕೇಳಿ ಬರುವ ಅತ್ಯಂತ ಚಿರಪರಿಚಿತ ಹೆಸರು ಕಾರಣ ಅವರು ಮಾಡುತ್ತಿರುವ ಸೇವೆ ಹಾಗೂ ಸಾಧನೆ.
ಈ ಸಲ ಉಡುಪಿಯಲ್ಲಿ ಬದಲಾವಣೆ ಬಯಸುತ್ತಿರುವ ಜನರಿಗೆ ಕೃಷ್ಣಾಮೂರ್ತಿ ಆಚಾರ್ಯ ಆದರೇ ಬದಲಾವಣೆ ಇಲ್ಲಾಂದ್ರೆ ಈಗಿರುವ ಊಟವೆ ಸಾಕು ಅನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಉಡುಪಿಯ ಜನ ಬುದ್ದಿವಂತರು ಕೇವಲ ಚುನಾವಣೆ ಸಮಯಲ್ಲಿ ಇನ್ನೋವ ಕಾರ್ ಹಿಡ್ಕೊಂಡು ಬಂದು ಫೋಸ್ ಕೊಟ್ಟವರಿಗೆ ಜೈ ಹಾಕುವಷ್ಟು ಮೂರ್ಖರು ಖಂಡಿತ ಅಲ್ಲಾ ನಿರಂತರವಾಗಿ ಜನಸಾಮಾನ್ಯರೊಂದಿಗೆ ಸಾಮಾನ್ಯರಂತೆ ಬದುಕಬಲ್ಲ ನಾಯಕನನ್ನೆ ಆರಿಸುವ ತಾಕತ್ತಿರುವ ಜನ ಈ ಸಲದ ಮಟ್ಟಿಗೆ ಕೃಷ್ಣಾಮೂರ್ತಿ ಆಚಾರ್ಯ ಕೈ ಬಿಡುವ ಲಕ್ಷಣ ಕಾಣುತ್ತಿಲ್ಲ ಇದನ್ನ ಹೊರತು ಪಡಿಸಿ ಇನ್ನಾರೂ ಕಾಂಗ್ರೇಸ್ ನಲ್ಲಿ ಸ್ಪರ್ದೀಸಿದರೂ ಬಿಜೆಪಿಯ ಗಾಳಿಗೆ ಹಾರಿ ತೂರಿ ಛಿದ್ರವಾಗುವ ಪ್ರಮೇಯವೆ ಜಾಸ್ತಿಯಾಗಿದೆ.
ಇಂತಹ ವ್ಯಕ್ತಿಗಳು ವಿಧಾನಸಭೆ ಪ್ರವೇಶಿಸಬೇಕೆಂಬುದು ಜನ ಸಾಮಾನ್ಯರ ಆಸೆ ಇಂತಹ ಆಸೆಗೆ ಕಾಂಗ್ರೇಸ್ ಪಾರ್ಟಿ ಅವಕಾಶ ಮಾಡಿಕೊಡುತ್ತಾ ಎಂಬುದು ಸದ್ಯದ ಪ್ರಶ್ನೆ
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…