Featured

ಉಡುಪಿ : ಕಾಂತಾರ ಖ್ಯಾತಿಯ ನಟಿ, ಪ್ರಸಿದ್ಧ ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಗೆ ಸನ್ಮಾನ – Vishwanews24

ಉಡುಪಿ : ಕಾಂತಾರ ಖ್ಯಾತಿಯ ನಟಿ, ಪ್ರಸಿದ್ಧ ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಗೆ ಸನ್ಮಾನ

ಉಡುಪಿ  : ಕಾಂತಾರ ಖ್ಯಾತಿಯ ಚಲನಚಿತ್ರ ನಟಿ, ಪ್ರಸಿದ್ಧ ಭರತನಾಟ್ಯ ಕಲಾವಿದೆ ಮತ್ತು ಗಾಯಕಿ ಮಾನಸಿ ಸುಧೀರ್ ಅವರನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (GCPAS) ನಲ್ಲಿ ಸನ್ಮಾನಿಸಲಾಯಿತು.

14 ಚಲನಚಿತ್ರಗಳಲ್ಲಿ ನಟಿಸಿರುವ ಮಾನಸಿ ಸುಧೀರ್ ಅವರ ವಿಶಿಷ್ಟ ಪಾತ್ರ ನಿರ್ವಹಣೆ ‘ಕಾಂತಾರ’ದಲ್ಲಿ ಜನಮೆಚ್ಚುಗೆ ಗಳಿಸಿದೆ. ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಕಲಾವಿದೆ,ನಾವು ಮಾಡುವ ಕೆಲಸವನ್ನು ಆನಂದಿಸಬೇಕು, ಯಶಸ್ಸಿಗಾಗಿ ಕಷ್ಟಪಡಬೇಕು ಎಂದರು.

ಜಿಸಿಪಿಎಎಸ್ ಮುಖ್ಯಸ್ಥ ವರದೇಶ್ ಹಿರೇಗಂಗೆ ಮಾತನಾಡಿ, ಕಲಾವಿದೆ ಮಾನಸಿ ಕಷ್ಟಪಟ್ಟು ಯಶಸ್ಸಿನ ಮೆಟ್ಟಿಲು ಹತ್ತಿದವರು. ಮಹಿಳಾ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ನಾವು ಸ್ವಲ್ಪ ಮಟ್ಟಿಗೆ ಪ್ರಗತಿ ಸಾಧಿಸಿದ್ದೇವೆ ಆದರೆ ಇನ್ನೂ ಕ್ರಮಿಸುವ ದೂರ ಬಹಳವಿದೆ ಎಂದರು.

ಪ್ರೊ.ಫಣಿರಾಜ್ ಮಾತನಾಡಿ ಮುಂದಿನ ದಿನಗಳಲ್ಲಿ ಅವರಿಗೆ ಇನ್ನೂ ಉತ್ತಮ ಪಾತ್ರಗಳು ಸಿಗಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಜೆಂಡರ್ ಕ್ಲಬ್-ಲಾ ಸ್ಪೆಕ್ಟರ್ ಅನ್ನು ಮಾನಸಿ ಸುಧೀರ್ ಉದ್ಘಾಟಿಸಿದರು. ಹಾಗೆಯೇ ಶಿಕ್ಷಕೇತರ ಮಹಿಳಾ ನೌಕರರನ್ನು ಸನ್ಮಾನಿಸಲಾಯಿತು. ಶ್ರಾವ್ಯ ಬಾಸ್ರಿ ಕಾರ್ಯಕ್ರಮ ನಿರೂಪಿಸಿದರು. ಎಸ್ಥೆಟಿಕ್ಸ್, ಇಕೋಸಫಿ, ಪೀಸ್ ಮತ್ತು ಆರ್ಟ್ ಜರ್ನಲಿಸಂ ನ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಿದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

14 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

15 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago