ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು : ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ
ಉಡುಪಿ: ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಆಗ್ರಹಿಸಿದ್ದಾರೆ.
ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ, ನೀಚ ಕೃತ್ಯವನ್ನು ಖಂಡಿಸುತ್ತೇನೆ. ಬೆಂಗಳೂರಿನ ಕಾವಲ್ ಸಂದ್ರ ಪೊಲೀಸ್ ವಸತಿಗೃಹದ ಗೇಟ್ ಮುರಿದು ಪೊಲೀಸರ ಮನೆಗಳಿಗೆ ನುಗ್ಗಿ ಮಕ್ಕಳ, ಮಹಿಳೆಯರ ಮೇಲೆ ಹಲ್ಲೆ ಮಾಡಲು ಮುಂದಾದ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು .ಕೈಯಲ್ಲಿ ಮಾರಕಾಯುಧಗಳನ್ನು ಹಿಡಿದು ಬಂದ ಮತಾಂಧ ಉಗ್ರರು ಪೊಲೀಸರ ವಾಹನಗಳನ್ನು ಪುಡಿ ಮಾಡಿ, ಬೆಂಕಿ ಹಚ್ಚಿ, ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿದ್ದು ಅಂತಹ ನೀಚರು ಈ ಭೂಮಿಯ ಮೇಲೆ ಬದುಕುವುದಕ್ಕೆ ಅರ್ಹರಲ್ಲ.
ಈ ಘಟನೆಯಿಂದ ಆದ ಹಾನಿಗಳನ್ನು ಹಾಗೂ ನಷ್ಟಗಳನ್ನು, ಘಟನೆಗೆ ಪ್ರಚೋದನೆ ನೀಡಿದ ಮತ್ತು ಈ ಘಟನೆಯಲ್ಲಿ ಭಾಗಿಯಾದವರಿಂದಲೆ ಬರಿಸುವ ಕೆಲಸ ವನ್ನು ಪೋಲೀಸ್ ಇಲಾಖೆ ಮತ್ತು ಕಾನೂನಿನ ಮೂಲಕ ಮಾಡಬೇಕು. ಆ ಘಟನೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿದ ರಾಜ್ಯ ಪೊಲೀಸ್ ಇಲಾಖೆ ಮತ್ತು ರಾಜ್ಯ ಗೃಹ ಸಚಿವರಾದ ಬಸವರಾಜ ಬೊಮ್ಮಯಿರವರು ಹಾಗೂ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಜೀ ರವರಿಗೆ ಅಭಿನಂದನೆಗಳು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…