ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತೆಯನ್ನು ಉಪ್ಪಿನಂಗಡಿ ಮೂಲದ ಶಫೀರಾ (21) ಎಂದು ಗುರುತಿಸಲಾಗಿದೆ.
ಬಂಧಿತೆಯು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಬಂಧಿತೆ ಶಫೀರಾ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಈ ಗರುಡ ಗ್ಯಾಂಗ್ನ ಸದಸ್ಯರು ಕೆಲ ದಿನಗಳ ಹಿಂದೆ ಉಡುಪಿ-ಮಣಿಪಾಲ ಹೆದ್ದಾರಿಯಲ್ಲಿ ರಸ್ತೆಗಿಳಿದು ಕೊಲೆಗೆ ಯತ್ನಿಸಿದ್ದರು. ನಗರದಲ್ಲಿ ತಡರಾತ್ರಿ ಕತ್ತಿ ಮತ್ತಿತರ ಆಯುಧಗಳೊಂದಿಗೆ ಬೀದಿ ಕಾಳಗ ನಡೆಸಿದ್ದರು.
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…