ಉಡುಪಿ: ಶಾರದಾ ಕಲ್ಯಾಣ ಮಂಟಪದಿಂದ ಬೀಡಿನಗುಡ್ಡೆ ಸಂಪರ್ಕಿಸುವ ಮುಖ್ಯ ಕಾಂಕ್ರೀಟ್ ರಸ್ತೆಯನ್ನು ಕಾಮಗಾರಿಯ ನೆಪದಲ್ಲಿ ಸುವ್ಯವಸ್ಥೆಯಲ್ಲಿದ್ದ ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆಯನ್ನು ಅಗೆಯುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ತಿಂಚು ದಪ್ಪ, ಕಬ್ಬಿಣದ ಸರಳು ಅಳವಡಿಸಿ, ಕೆಲವು ಸಮಯದ ಹಿಂದೆ ಹೊಸದಾಗಿ ನಿರ್ಮಾಣ ಮಾಡಿರುವ ಕಾಂಕ್ರೀಟ್ ರಸ್ತೆ ಇದು. ಯಾವುದೇ ಹೊಂಡಗುಂಡಿಗಳಿಲ್ಲದೆ ಸುಸ್ಥಿತಿಯಲ್ಲಿತ್ತು, ಮತ್ತಷ್ಟು ವರ್ಷಗಳು ಬಾಳಿಕೆ ಬರುವ ರಸ್ತೆ ಇದಾಗಿತ್ತು. ಇಂತಹ ರಸ್ತೆಯನ್ನು ವಿನಾಕಾರಣ ಅಗೆದು, ಹೊಸದಾಗಿ ಕಳಪೆ ಗುಣಮಟ್ಟದಲ್ಲಿ ನಿರ್ಮಾಣ ಮಾಡುತ್ತಿರುವುದು ಖಂಡನೀಯ. ಕಳೆದ ಎಂಟು ತಿಂಗಳ ಹಿಂದೆಯಷ್ಟೆ ನಿರ್ಮಾಣ ಮಾಡಿರುವ ರಸ್ತೆಯನ್ನು ಅಗೆದು ಹಾಳುಗೆಡವಲಾಗಿದೆ. ಈ ರೀತಿ ಸಾರ್ವಜನಿಕರ ಹಣವನ್ನು ವ್ಯರ್ಥಗೊಳಿಸುವ ಕುಕೃತ್ಯ ಆಡಳಿತ ವ್ಯವಸ್ಥೆಗಳಿಂದ ನಡೆಯುತ್ತಿದೆ. ಆದಷ್ಟು ಬೇಗ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…
ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ ಅಪಘಾತ - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…