ಉಡುಪಿ : ಉಡುಪಿಯಲ್ಲಿ ಬೆಂಗಳೂರಿನ ಜೋಡಿ ಕಾರಿನಲ್ಲಿ ಬೆಂಕಿಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ನಿನ್ನೆ ತಡರಾತ್ರಿ ಆಗಮಿಸಿದ್ದ ಎರಡು ಕುಟುಂಬಸ್ಥರು ಮರಣೋತ್ತರ ಪರೀಕ್ಷೆ ಬೆನ್ನಲ್ಲೆ ಶವದ ಅಂತ್ಯಸಂಸ್ಕಾರ ಪೂರ್ಣಗೊಳಿಸಿದ್ದಾರೆ.
ಕಾರಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯಶವಂತ್ ಮತ್ತು ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದರು.ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬೆನ್ನಲ್ಲೇ ಅಂತಿಮ ಸಂಸ್ಕಾರ ನಡೆಸಲು ನಿರ್ಧರಿಸಿ, ಇಂದ್ರಾಳಿಯ ಸ್ಮಶಾನದಲ್ಲಿ ರಾತ್ರಿ ಒಂದು ಗಂಟೆಗೆ ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ.
ಶವ ಸಂಪೂರ್ಣ ಸುಟ್ಟು ಕರಕಲಾದ ಕಾರಣ ಉಡುಪಿಯಲ್ಲಿ ಶವಸಂಸ್ಕಾರ ನೆರವೇರಿಸಿದ್ದು ಅಂತಿಮ ಸಂಸ್ಕಾರ ಪೂರೈಸಿ ಬೂದಿ ಕೊಂಡೊಯ್ದಿದಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…