Featured

ಉಡುಪಿ: ಕಾರಿನಲ್ಲಿ ಬೆಂಕಿಹಚ್ಚಿ ಬೆಂಗಳೂರಿನ ಜೋಡಿ ಆತ್ಮಹತ್ಯೆ ಪ್ರಕರಣ : ಇಂದ್ರಾಳಿಯಲ್ಲಿ ಅಂತ್ಯಸಂಸ್ಕಾರ – VIshwnaews24

ಉಡುಪಿ: ಕಾರಿನಲ್ಲಿ ಬೆಂಕಿಹಚ್ಚಿ ಬೆಂಗಳೂರಿನ ಜೋಡಿ ಆತ್ಮಹತ್ಯೆ ಪ್ರಕರಣ : ಇಂದ್ರಾಳಿಯಲ್ಲಿ ಅಂತ್ಯಸಂಸ್ಕಾರ

ಉಡುಪಿ : ಉಡುಪಿಯಲ್ಲಿ ಬೆಂಗಳೂರಿನ ಜೋಡಿ ಕಾರಿನಲ್ಲಿ ಬೆಂಕಿಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ನಿನ್ನೆ ತಡರಾತ್ರಿ ಆಗಮಿಸಿದ್ದ ಎರಡು ಕುಟುಂಬಸ್ಥರು ಮರಣೋತ್ತರ ಪರೀಕ್ಷೆ ಬೆನ್ನಲ್ಲೆ ಶವದ ಅಂತ್ಯಸಂಸ್ಕಾರ ಪೂರ್ಣಗೊಳಿಸಿದ್ದಾರೆ.

ಕಾರಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯಶವಂತ್ ಮತ್ತು ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದರು.ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬೆನ್ನಲ್ಲೇ ಅಂತಿಮ ಸಂಸ್ಕಾರ ನಡೆಸಲು ನಿರ್ಧರಿಸಿ, ಇಂದ್ರಾಳಿಯ ಸ್ಮಶಾನದಲ್ಲಿ ರಾತ್ರಿ ಒಂದು ಗಂಟೆಗೆ ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ.

ಶವ ಸಂಪೂರ್ಣ ಸುಟ್ಟು ಕರಕಲಾದ ಕಾರಣ ಉಡುಪಿಯಲ್ಲಿ ಶವಸಂಸ್ಕಾರ ನೆರವೇರಿಸಿದ್ದು ಅಂತಿಮ ಸಂಸ್ಕಾರ ಪೂರೈಸಿ ಬೂದಿ ಕೊಂಡೊಯ್ದಿದಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

18 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago