ಉಡುಪಿ: ಕಿನ್ನಿಮುಲ್ಕಿಯಲ್ಲಿ ತಾಯಿ ಮಗ ನೇಣಿಗೆ ಶರಣು – Vishwanews24

Featured, ಉಡುಪಿ

ಉಡುಪಿ: ಕಿನ್ನಿಮುಲ್ಕಿಯಲ್ಲಿ ತಾಯಿ ಮಗ ನೇಣಿಗೆ ಶರಣು

ಉಡುಪಿ: ಕಿನ್ನಿಮುಲ್ಕಿಯ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಇಂದು ಮಧ್ಯಾಹ್ನ ತಾಯಿ ಮಗ ನೇಣಿಗೆ ಶರಣಾಗಿದ್ದಾರೆ.

ಮೃತರನ್ನು ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿ 83ವರ್ಷದ ಎಡ್ಲಿನ್ ಡೆಲಿಶಾ ಅಮ್ಮನ್ನ ಹಾಗೂ ಅವರ ಮಗ 46ವರ್ಷದ ಸಬೆಸ್ಟಿನ್ ಅಮಿತ್ ಅಮ್ಮನ್ನ ಎಂದು ಗುರುತಿಸಲಾಗಿದೆ.

ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬ : ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಣೆ – Vishwanews24

ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಎಸ್ಸೈ ಮಹೇಶ್ ಪಿ.ಎಂ., ಎಎಸ್ಸೈ ವಿಜಯ, ಹೆಡ್ ಕಾನ್ಸ್‌ಸ್ಟೇಬಲ್ ಮರಿಗೌಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು. ಕಿನ್ನಿಮುಲ್ಕಿ ಕೃಷ್ಣಮೂರ್ತಿ ಆಚಾರ್ಯ ತಂಡದವರು ಸಹಕಾರ ನೀಡಿದರು.

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿದ ಯುವಕ  – Vishwanews24

Leave a Reply