ಉಡುಪಿ: ಕಿನ್ನಿಮುಲ್ಕಿಯ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಇಂದು ಮಧ್ಯಾಹ್ನ ತಾಯಿ ಮಗ ನೇಣಿಗೆ ಶರಣಾಗಿದ್ದಾರೆ.
ಮೃತರನ್ನು ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿ 83ವರ್ಷದ ಎಡ್ಲಿನ್ ಡೆಲಿಶಾ ಅಮ್ಮನ್ನ ಹಾಗೂ ಅವರ ಮಗ 46ವರ್ಷದ ಸಬೆಸ್ಟಿನ್ ಅಮಿತ್ ಅಮ್ಮನ್ನ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಎಸ್ಸೈ ಮಹೇಶ್ ಪಿ.ಎಂ., ಎಎಸ್ಸೈ ವಿಜಯ, ಹೆಡ್ ಕಾನ್ಸ್ಸ್ಟೇಬಲ್ ಮರಿಗೌಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು. ಕಿನ್ನಿಮುಲ್ಕಿ ಕೃಷ್ಣಮೂರ್ತಿ ಆಚಾರ್ಯ ತಂಡದವರು ಸಹಕಾರ ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…