ಉಡುಪಿ: ಕಿನ್ನಿಮುಲ್ಕಿಯ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಇಂದು ಮಧ್ಯಾಹ್ನ ತಾಯಿ ಮಗ ನೇಣಿಗೆ ಶರಣಾಗಿದ್ದಾರೆ.
ಮೃತರನ್ನು ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿ 83ವರ್ಷದ ಎಡ್ಲಿನ್ ಡೆಲಿಶಾ ಅಮ್ಮನ್ನ ಹಾಗೂ ಅವರ ಮಗ 46ವರ್ಷದ ಸಬೆಸ್ಟಿನ್ ಅಮಿತ್ ಅಮ್ಮನ್ನ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಎಸ್ಸೈ ಮಹೇಶ್ ಪಿ.ಎಂ., ಎಎಸ್ಸೈ ವಿಜಯ, ಹೆಡ್ ಕಾನ್ಸ್ಸ್ಟೇಬಲ್ ಮರಿಗೌಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು. ಕಿನ್ನಿಮುಲ್ಕಿ ಕೃಷ್ಣಮೂರ್ತಿ ಆಚಾರ್ಯ ತಂಡದವರು ಸಹಕಾರ ನೀಡಿದರು.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…