ಉಡುಪಿ: ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತತ್ ಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ಪ್ಲಾಸ್ಟಿಕ್ ಜತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಸಮೀಪದಲ್ಲೇ ಹಲವು ಮನೆಗಳಿರುವ ಈ ಪ್ರದೇಶದಲ್ಲಿ ವಾಹನಗಳನ್ನೂ ನಿಲ್ಲಿಸಲಾಗಿತ್ತು. ಅಗ್ನಿಶಾಮಕ ಸಿಬಂದಿಯ ಸಕಾಲದ ಕಾರ್ಯಾಚರಣೆಯಿಂದಾಗಿ ಭಾರೀ ಅವಘಡ ತಪ್ಪಿದೆ. ತಡರಾತ್ರಿ ಹೊತ್ತಿಕೊಂಡ ಬೆಂಕಿ ಮುಂಜಾನೆ ಹೊತ್ತಿಗೆ ನಿಯಂತ್ರಣಕ್ಕೆ ಬಂತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…