Featured

ಉಡುಪಿ: ಕಿನ್ನಿಮೂಲ್ಕಿ ಬಳಿಯ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ – Vishwanews24

ಉಡುಪಿ: ಕಿನ್ನಿಮೂಲ್ಕಿ ಬಳಿಯ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ

ಉಡುಪಿ: ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತತ್‌ ಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.

ಪ್ಲಾಸ್ಟಿಕ್ ಜತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಸಮೀಪದಲ್ಲೇ ಹಲವು ಮನೆಗಳಿರುವ ಈ ಪ್ರದೇಶದಲ್ಲಿ ವಾಹನಗಳನ್ನೂ ನಿಲ್ಲಿಸಲಾಗಿತ್ತು. ಅಗ್ನಿಶಾಮಕ ಸಿಬಂದಿಯ ಸಕಾಲದ ಕಾರ್ಯಾಚರಣೆಯಿಂದಾಗಿ ಭಾರೀ ಅವಘಡ ತಪ್ಪಿದೆ. ತಡರಾತ್ರಿ ಹೊತ್ತಿಕೊಂಡ ಬೆಂಕಿ ಮುಂಜಾನೆ ಹೊತ್ತಿಗೆ ನಿಯಂತ್ರಣಕ್ಕೆ ಬಂತು ಎಂದು ಸ್ಥಳೀಯರು ತಿಳಿಸಿದ್ದಾರೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

12 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

13 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

13 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

13 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

14 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago