Featured

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ : ನವೀನ್ ಸಾಲಿಯನ್ ಮನವಿ  – vishwanews24

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ : ನವೀನ್ ಸಾಲಿಯನ್ ಮನವಿ

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ ಎಂದು ಕಾಂಗ್ರೆಸ್ ಮುಖಂಡ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ

ಕುದುರೆಮುಖ ಅರಣ್ಯ ಪ್ರದೇಶಗಳಲ್ಲಿ ದಶಕಗಳಿನಿಂದ ವಾಸಿಸುತ್ತಿರುವ ಕುಟುಂಬಗಳು ಆ ಭಾಗದಲ್ಲಿ ವಾಸ ಮಾಡಲು ಅನುಮತಿಯಿಲ್ಲದೆ, ಜೀವನೋಪಾಯಕ್ಕೆ ತೀವ್ರ ಸಂಕಷ್ಟ ಎದುರಿಸುತ್ತಿವೆ. ಈ ಕುಟುಂಬಗಳಿಗೆ ಪುನರ್ವಸತಿ ಹಾಗೂ ನ್ಯಾಯಯುತ ಪರಿಹಾರದ ಅಗತ್ಯ ಬಹಳ ದಿನಗಳಿಂದಲೂ ಪ್ರಸ್ತಾಪವಾಗುತ್ತಿದ್ದ ಮಹತ್ವದ ವಿಚಾರ.

ಕುದುರೆಮುಖ ಕಬ್ಬಿಣದ ಅದಿರು ಗಣಿಗಾರಿಕೆ ಕಂಪನಿ ಕೆಲಸಕ್ಕಾಗಿ ವಿವಿಧ ಕಡೆಗಳಿಂದ ಹಲವು ಕುಟುಂಬಗಳು ಕುದುರೆಮುಖ ಪ್ರದೇಶಕ್ಕೆ ಬಂದು ಕೆ ಐ ಓ ಸಿ ಎಲ್ ಕಂಪನಿ ಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು,ಆನಂತರದ ದಿನಗಳಲ್ಲಿ ಕಂಪನಿ ಮುಚ್ಚಿ ಹೋಗಿದ್ದು ಇಲ್ಲಿ ದುಡಿಯುತ್ತಿದ್ದ ಹಲವರು ಕುಟುಂಬಗಳು ನಿರೋದ್ಯೋಗಿಗಳಾಗಿ ಹೋಗಿದ್ದಾರೆ.ಸದ್ಯ ಕಳಸ ಶೃಂಗೇರಿ ಕಡೆ ಕಾಪಿ ತೋಟಗಳಲ್ಲಿ ಹಾಗೂ ಉಡುಪಿ ಭಾಗಕ್ಕೆ ಕೃಷಿ ಕಾಮಗಾರಿಗೆ ವಲಸಿ ಕೂಲಿ ಕೆಲಸ ಮಾಡಿಕೊಂಡು ಸ್ವಂತಕ್ಕೆ ಸೂರು ಇಲ್ಲದೆ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ.

ಕುದುರೆಮುಖ ಪರಿಸರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಹಾಗು ಕಸ್ತೂರಿ ರಂಗನ್ ವರದಿ ವಿಚಾರ ಕೂಡ ಇರುವುದು ಆ ಬಾಗದ ಜನರಿಗೆ ಕುದುರೆಮುಖ ಭಾಗದಲ್ಲಿ ವಸತಿಗಾಗಿ ಜಾಗ ನೀಡುವಲ್ಲಿ ಕಾನೂನು ತೊಡಕಾಗಿದೆ.ಈ ಎಲ್ಲಾ ನಿಟ್ಟಿನಲ್ಲಿ ಆ ಭಾಗದಲ್ಲಿ ಇರುವ ನಿರಾಶ್ರಿತರಿಗೆ ಸರ್ಕಾರವೇ ಪುನರ್ವಸತಿ ನೀಡಬೇಕೆಂದು ಹಾಗೂ ಮೂಲಬೂತ ಸೌಕರ್ಯಗಳಿಲ್ಲದೆ ಜನರು ಎದುರಿಸುತ್ತಿರುವ ದೀರ್ಘಕಾಲದ ನೋವಿಗೆ ಸಕಾರಾತ್ಮಕ ಪರಿಹಾರ ದೊರಕುವಂತೆ ಸರ್ಕಾರಕ್ಕೆ ಕಾಂಗ್ರೆಸ್ ಮುಖಂಡರಾದ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago