Featured

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ : ನವೀನ್ ಸಾಲಿಯನ್ ಮನವಿ  – vishwanews24

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ : ನವೀನ್ ಸಾಲಿಯನ್ ಮನವಿ

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ ಎಂದು ಕಾಂಗ್ರೆಸ್ ಮುಖಂಡ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ

ಕುದುರೆಮುಖ ಅರಣ್ಯ ಪ್ರದೇಶಗಳಲ್ಲಿ ದಶಕಗಳಿನಿಂದ ವಾಸಿಸುತ್ತಿರುವ ಕುಟುಂಬಗಳು ಆ ಭಾಗದಲ್ಲಿ ವಾಸ ಮಾಡಲು ಅನುಮತಿಯಿಲ್ಲದೆ, ಜೀವನೋಪಾಯಕ್ಕೆ ತೀವ್ರ ಸಂಕಷ್ಟ ಎದುರಿಸುತ್ತಿವೆ. ಈ ಕುಟುಂಬಗಳಿಗೆ ಪುನರ್ವಸತಿ ಹಾಗೂ ನ್ಯಾಯಯುತ ಪರಿಹಾರದ ಅಗತ್ಯ ಬಹಳ ದಿನಗಳಿಂದಲೂ ಪ್ರಸ್ತಾಪವಾಗುತ್ತಿದ್ದ ಮಹತ್ವದ ವಿಚಾರ.

ಕುದುರೆಮುಖ ಕಬ್ಬಿಣದ ಅದಿರು ಗಣಿಗಾರಿಕೆ ಕಂಪನಿ ಕೆಲಸಕ್ಕಾಗಿ ವಿವಿಧ ಕಡೆಗಳಿಂದ ಹಲವು ಕುಟುಂಬಗಳು ಕುದುರೆಮುಖ ಪ್ರದೇಶಕ್ಕೆ ಬಂದು ಕೆ ಐ ಓ ಸಿ ಎಲ್ ಕಂಪನಿ ಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು,ಆನಂತರದ ದಿನಗಳಲ್ಲಿ ಕಂಪನಿ ಮುಚ್ಚಿ ಹೋಗಿದ್ದು ಇಲ್ಲಿ ದುಡಿಯುತ್ತಿದ್ದ ಹಲವರು ಕುಟುಂಬಗಳು ನಿರೋದ್ಯೋಗಿಗಳಾಗಿ ಹೋಗಿದ್ದಾರೆ.ಸದ್ಯ ಕಳಸ ಶೃಂಗೇರಿ ಕಡೆ ಕಾಪಿ ತೋಟಗಳಲ್ಲಿ ಹಾಗೂ ಉಡುಪಿ ಭಾಗಕ್ಕೆ ಕೃಷಿ ಕಾಮಗಾರಿಗೆ ವಲಸಿ ಕೂಲಿ ಕೆಲಸ ಮಾಡಿಕೊಂಡು ಸ್ವಂತಕ್ಕೆ ಸೂರು ಇಲ್ಲದೆ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ.

ಕುದುರೆಮುಖ ಪರಿಸರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಹಾಗು ಕಸ್ತೂರಿ ರಂಗನ್ ವರದಿ ವಿಚಾರ ಕೂಡ ಇರುವುದು ಆ ಬಾಗದ ಜನರಿಗೆ ಕುದುರೆಮುಖ ಭಾಗದಲ್ಲಿ ವಸತಿಗಾಗಿ ಜಾಗ ನೀಡುವಲ್ಲಿ ಕಾನೂನು ತೊಡಕಾಗಿದೆ.ಈ ಎಲ್ಲಾ ನಿಟ್ಟಿನಲ್ಲಿ ಆ ಭಾಗದಲ್ಲಿ ಇರುವ ನಿರಾಶ್ರಿತರಿಗೆ ಸರ್ಕಾರವೇ ಪುನರ್ವಸತಿ ನೀಡಬೇಕೆಂದು ಹಾಗೂ ಮೂಲಬೂತ ಸೌಕರ್ಯಗಳಿಲ್ಲದೆ ಜನರು ಎದುರಿಸುತ್ತಿರುವ ದೀರ್ಘಕಾಲದ ನೋವಿಗೆ ಸಕಾರಾತ್ಮಕ ಪರಿಹಾರ ದೊರಕುವಂತೆ ಸರ್ಕಾರಕ್ಕೆ ಕಾಂಗ್ರೆಸ್ ಮುಖಂಡರಾದ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

19 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

20 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago