ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು
ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪತ್ರ, ಪ.ಜಾ ಮತ್ತು ಪ.ಪಂ.
ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100/- ಛಾಪಾ ಕಾಗದಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿ
ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ
ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]