ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು
ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪತ್ರ, ಪ.ಜಾ ಮತ್ತು ಪ.ಪಂ.
ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100/- ಛಾಪಾ ಕಾಗದಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿ
ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ
ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…