Featured

ಉಡುಪಿ: ಕೃಷ್ಣನಗರಿಯಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ : ನಾಳೆ ವಿಟ್ಲಪಿಂಡಿ ಉತ್ಸವ – Vishwanews24

ಉಡುಪಿ: ಕೃಷ್ಣನಗರಿಯಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ : ನಾಳೆ ವಿಟ್ಲಪಿಂಡಿ

ಉತ್ಸವ

ಉಡುಪಿ: ಕೃಷ್ಣನಗರಿಯಲ್ಲಿ ಇಂದು ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿ ನೆರವೇರುತ್ತಿದ್ದು, ನಾಳೆ ವಿಟ್ಲಪಿಂಡಿ ಉತ್ಸವಕ್ಕೆ ನಡೆಯಲಿದೆ. ಇನ್ನು ಮೊಸರು ಕುಡಿಕೆ ಉತ್ಸವ ನೋಡುವುದಕ್ಕೆಂದೇ ಉಡುಪಿ ಮಾತ್ರವಲ್ಲದೇ ನಾನಾ ಭಾಗಗಳಿಂದ ಸಾವಿರಾರು ಮಂದಿ ಸೇರಿದ್ದಾರೆ. ಕೊರೋನಾ ಕಾರಣದಿಂದ ಎರಡು ವರ್ಷಗಳಲ್ಲಿ ಸರಳವಾಗಿ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ ಆಚರಿಸಲಾಗಿತ್ತು. ಈ ವರ್ಷ ಅದ್ಧೂರಿಯಾಗಿ ನಡೆಯುತ್ತಿದೆ.

ಶ್ರೀ ಕೃಷ್ಣ ಮಠದಲ್ಲಿ ದೇವರಿಗೆ ವಿಶೇಷ ಪೂಜೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಇಂದು ಬೆಳಗ್ಗೆ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಲಕ್ಷತುಳಸಿ ಅರ್ಚನೆ ನಡೆಸಿ ,ಮಹಾಪೂಜೆ ನೆರವೇರಿಸಲಿದ್ದಾರೆ.

19ರಂದು ಮಧ್ಯರಾತ್ರಿ ಶುಭ ಮೂಹೂರ್ತದಲ್ಲಿ ಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. 20ರಂದು ಮಧ್ಯಾಹ್ನ ರಥಬೀದಿಯಲ್ಲಿ ವಿಟ್ಲಪಿಂಡಿ ಉತ್ಸವಕ್ಕೆ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.

ಅಂದು ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಚಿನ್ನದ ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಗುತ್ತದೆ. ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ದೃಶ್ಯ ನೋಡಲು ಸಾವಿರಾರು ಭಕ್ತರು ಆಗಮಿಸುತ್ತಾರೆ.

ಕಾಪು ಬಾಡಿಗೆಯಲ್ಲಿದ್ದ ಫ್ಲ್ಯಾಟ್ ನ ನಿವಾಸಿಗಳ ಚಿನ್ನಾಭರಣ ಕಳವು ಮಾಡಿದ ವಾಜೀದ್ ಹಾಗೂ ಸ್ನೇಹಿತೆ ಶಹನಾಜ್ ಹೆಡೆಮುರಿ ಕಟ್ಟಿದ ಕಾಪು ಪೊಲೀಸರು:vishwanews24 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

7 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

17 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

17 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

17 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago