ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 20ರ ಶನಿವಾರ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು.
ಮುಂಜಾವಿನ 2.21ರ ವೇಳೆಗೆ ಶ್ರೀ ಕೃಷ್ಣ ದೇವರಿಗೆ ಎಲ್ಲಾ ಮಠಗಳ ಮುಖ್ಯಸ್ಥರ ಸಮ್ಮುಖದಲ್ಲಿ ಕೃಷ್ಣಾಪುರ ಮಠದ ಪರ್ಯಾಯ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಭಗವಾನ್ ಶ್ರೀ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು.
ಮಧ್ಯಾಹ್ನದ ಬಳಿಕ ಉಡುಪಿ ರಥಬೀದಿಯಲ್ಲಿ ಸಾಂಪ್ರದಾಯಿಕ ವಿಟ್ಲ ಪಿಂಡಿ ಉತ್ಸವ ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈ ವೇಳೆ ಹುಲಿವೇಷ ತಂಡಗಳು ಮತ್ತು ಇತರ ಮನರಂಜನಾ ತಂಡಗಳು ಆಗಮಿಸಲಿವೆ.
ಬಳಿಕ ಶ್ರೀ ಕೃಷ್ಣ ದೇವರಿಗೆ ವಿವಿಧ ಪೂಜಾವಿಧಿಗಳು ಜರಗಲಿವೆ. ಕೃಷ್ಣಾಪುರ ಮಠದ ಪರ್ಯಾಯ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮತ್ತು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಮುಂದಾಳತ್ವದಲ್ಲಿ ತುಳಸಿ ದಳ ಅರ್ಪಣೆ, ಮಹಾಪೂಜೆ ಸೇರಿದಂತೆ ವಿವಿಧ ಪೂಜೆಗಳು ಜರಗಲಿವೆ. ಬಳಿಕ ಆರ್ಘ್ಯ ಪ್ರದಾನ ನಡೆಯಲಿದೆ.
ಉಡುಪಿ: ಕೃಷ್ಣನಗರಿಯಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ : ನಾಳೆ ವಿಟ್ಲಪಿಂಡಿ ಉತ್ಸವ – Vishwanews24
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…