ಉಡುಪಿ : ಕೃಷ್ಣಮಠದಲ್ಲಿ ನಿತ್ಯಪೂಜೆ ಹೊರತು ಭಕ್ತರ ಸೇವೆ ಸ್ವೀಕಾರ ಇಲ್ಲ -Vishwanews24

ಉಡುಪಿ:ಕೊರೊನಾ ಸೋಂಕು ಹರಡುವಿಕೆಯ ತಡೆಗೆ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಭಕ್ತರಿಂದ ಸೇವೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಕೋರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಯವರ ಆದೇಶದ ಮೇರೆಗೆ ಉಡುಪಿ ಜಿಲ್ಲೆಯ ಎಲ್ಲ ದೇವಸ್ಥಾನಗಳ್ಳಲ್ಲಿ ನಿತ್ಯ ಪೂಜೆ ಹೊರತು ಇನ್ನಿತರ ಪೂಜೆ ಗಳನ್ನೂ ಉತ್ಸವ,ಜಾತ್ರೆಗಳನ್ನು ನಿಲ್ಲಿಸಲಾಗಿದೆ , ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಶುಚಿತ್ವವನ್ನು ಕಾಪಾಡುವುದು ಎಲ್ಲರ ಕರ್ತವ್ಯವಾಗಿರುವುದರಿಂದ ಮುಂದಿನ ನಿರ್ದೇಶನ ಪರ್ಯಂತ ಇವುಗಳು ಜಾರಿಯಲ್ಲಿರುವುದರಿಂದ ಭಜಕ ಮಹಾಜನರು ಸಹಕರಿಸುವಂತೆ ವಿನಂತಿ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದ್ದಾರೆ .

ಕೋವಿಡ್‌ ಸೋಂಕು ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಸಾರ್ವಜನಿಕರ ದೃಷ್ಟಿಯಿಂದ ಸರ್ಕಾರದ ಸೂಚನೆಯನ್ನು ಎಲ್ಲರೂ ಪಾಲಿಸೋಣ. ಭಾನುವಾರ ಮನೆಯಲ್ಲಿದ್ದುಕೊಂಡು ಸೋಂಕು ವ್ಯಾಪಿಸದಂತೆ ತಡೆಯೋಣ ಎಂದು ಸ್ವಾಮೀಜಿ ಕರೆ ನೀಡಿದರು.‌

ಕೃಷ್ಣಮಠದಲ್ಲಿ ಎಂದಿನಂತೆ ಪೂಜೆಗಳು ನಡೆಯುತ್ತವೆ. ಆದರೆ, ಭಕ್ತರು ಮನೆಯಲ್ಲಿದ್ದುಕೊಂಡೇ ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಕೃಷ್ಣನ ಜಪ ಮಾಡುವ ಮೂಲಕ ರೋಗವನ್ನು ದೂರವಿಡಬೇಕು ಎಂದು ಶ್ರೀಗಳು ಸಲಹೆ ನೀಡಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago