ಉಡುಪಿ:ಕೊರೊನಾ ಸೋಂಕು ಹರಡುವಿಕೆಯ ತಡೆಗೆ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಭಕ್ತರಿಂದ ಸೇವೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಕೋರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಯವರ ಆದೇಶದ ಮೇರೆಗೆ ಉಡುಪಿ ಜಿಲ್ಲೆಯ ಎಲ್ಲ ದೇವಸ್ಥಾನಗಳ್ಳಲ್ಲಿ ನಿತ್ಯ ಪೂಜೆ ಹೊರತು ಇನ್ನಿತರ ಪೂಜೆ ಗಳನ್ನೂ ಉತ್ಸವ,ಜಾತ್ರೆಗಳನ್ನು ನಿಲ್ಲಿಸಲಾಗಿದೆ , ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಶುಚಿತ್ವವನ್ನು ಕಾಪಾಡುವುದು ಎಲ್ಲರ ಕರ್ತವ್ಯವಾಗಿರುವುದರಿಂದ ಮುಂದಿನ ನಿರ್ದೇಶನ ಪರ್ಯಂತ ಇವುಗಳು ಜಾರಿಯಲ್ಲಿರುವುದರಿಂದ ಭಜಕ ಮಹಾಜನರು ಸಹಕರಿಸುವಂತೆ ವಿನಂತಿ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದ್ದಾರೆ .
ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಸಾರ್ವಜನಿಕರ ದೃಷ್ಟಿಯಿಂದ ಸರ್ಕಾರದ ಸೂಚನೆಯನ್ನು ಎಲ್ಲರೂ ಪಾಲಿಸೋಣ. ಭಾನುವಾರ ಮನೆಯಲ್ಲಿದ್ದುಕೊಂಡು ಸೋಂಕು ವ್ಯಾಪಿಸದಂತೆ ತಡೆಯೋಣ ಎಂದು ಸ್ವಾಮೀಜಿ ಕರೆ ನೀಡಿದರು.
ಕೃಷ್ಣಮಠದಲ್ಲಿ ಎಂದಿನಂತೆ ಪೂಜೆಗಳು ನಡೆಯುತ್ತವೆ. ಆದರೆ, ಭಕ್ತರು ಮನೆಯಲ್ಲಿದ್ದುಕೊಂಡೇ ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಕೃಷ್ಣನ ಜಪ ಮಾಡುವ ಮೂಲಕ ರೋಗವನ್ನು ದೂರವಿಡಬೇಕು ಎಂದು ಶ್ರೀಗಳು ಸಲಹೆ ನೀಡಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…