ಉಡುಪಿ

ಉಡುಪಿ: ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್ : ಅಭಿಮಾನಿಗಳಿಂದ  ಇಂದು ಸಂಜೆ ತುರ್ತು ಸಭೆ – Vishwanews24

ಉಡುಪಿ: ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್ – ಅಭಿಮಾನಿಗಳಿಂದ  ಇಂದು ಸಂಜೆ ತುರ್ತು ಸಭೆ

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂದು ಪ್ರಬಲ ಆಕಾಂಕ್ಷಿಯಾಗಿದ್ದ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ತಪ್ಪಿದ್ದು ಅವರ ಅಭಿಮಾನಿಗಳಿಂದ ಉಡುಪಿಯ ಹೊಟೇಲ್ ಮಥುರಾದಲ್ಲಿ ಇಂದು ಸಂಜೆ ತುರ್ತು ಸಭೆ ಆಯೋಜನೆ.

ಉಡುಪಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದು ತನ್ನದೇ ತಂಡವನ್ನು ರಚಿಸಿಕೊಂಡಿದ್ದರು. ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಈ ಬಾರಿ ಟಿಕೆಟ್ ಸಿಗುತ್ತದೆ ಎಂದು ಅವರ ಅಭಿಮಾನಿಗಳು ನಂಬಿದ್ದರು.

ಆದರೇ ಇಂದು ಕೆಪಿಸಿಸಿ ಘೋಷಿಸಿದ ಪಟ್ಟಿಯಲ್ಲಿ ಮಹಿಳಾ ಕಾಂಗ್ರೆಸ್ ಸಾರಥ್ಯ ವಹಿಸಿದ್ದ, ಎರಡು ಬಾರಿ ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಭವ ಗೊಂಡಿದ್ದ ಸರಳಾ ಕಾಂಚನ್ ಅವರ ಪುತ್ರ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಉಡುಪಿ ಕ್ಷೇತ್ರದ ಟಿಕೆಟ್ ದಕ್ಕಿಸಿಕೊಂಡಿದ್ದಾರೆ.

ಈ ನಡುವೆ ಕೃಷ್ಣಮೂರ್ತಿ ಅವರ ಅಭಿಮಾನಿಗಳು ಇಂದು ಕೃಷ್ಣ ಮಠದ ಪಾರ್ಕಿಂಗ್ ಬಳಿಯ ಮಥುರಾ ಕಂಫರ್ಟ್ ಸಭಾಂಗಣದಲ್ಲಿ ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಕೃಷ್ಣಮೂರ್ತಿ ಅವರ ಮುಂದಿನ ನಡೆಯ ಬಗ್ಗೆ ಅಭಿಮಾನಿಗಳು ನಿರ್ಧಾರಿಸಲಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

6 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago