Featured

ಉಡುಪಿ : ಕೃಷ್ಣಾಪುರ ಮಠದ ಪರ್ಯಾಯ ; ಚಪ್ಪರ ಮುಹೂರ್ತ – Vishwanews24

ಉಡುಪಿ : ಕೃಷ್ಣಾಪುರ ಮಠದ ಪರ್ಯಾಯ ; ಚಪ್ಪರ ಮುಹೂರ್ತ – Vishwanews24

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜ.18ರಂದು ನಡೆಯುವ ಕೃಷ್ಣಾಪುರ ಮಠದ ಪರ್ಯಾಯ 2022 ರ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ಡಿ.22 ಮಂಗಳವಾರ ರಾಜಾಂಗಣ ಪಾರ್ಕಿಂಗ್ ಏರಿಯಾದಲ್ಲಿ ನಡೆಯಿತು.

ವೇದಮೂರ್ತಿ ಶ್ರೀನಿವಾಸ ಉಪಾಧ್ಯಾಯ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು.ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ರಾಮ ನಾಯ್ಕ್ ಅವರು ಕಂಬ ನೆಟ್ಟು ಚಪ್ಪರ ಮುಹೂರ್ತವನ್ನು ಉದ್ಘಾಟಿಸಿದರು.

ಕೆ.ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯೋತ್ಸವ ಸಮಿತಿ ಅಧ್ಯಕ್ಷ ವಿಷ್ಣುಪ್ರಸಾದ ಪಾಡಿಗಾರ್, ಕಾರ್ಯದರ್ಶಿ ಬಿ.ವಿ.ಲಕ್ಷ್ಮೀನಾರಾಯಣ, ಪಿಆರ್‌ಒ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹೊರೇಕಣಿಕೆ ಸಮಿತಿ ಅಧ್ಯಕ್ಷ ಯು.ರಾಘವೇಂದ್ರರಾವ್, ರಾಮಚಂದ್ರ ಉಪಾಧ್ಯಾಯ, ಭಾಸ್ಕರರಾವ್ ಕಿದಿಯೂರು, ಪ್ರವೀಣ್ ಉಪಾಧ್ಯಾಯ, ಭಾಸ್ಕರ್ ರಾವ್ ಕಿದಿಯೂರು, ರಾಘವತರಾಮ, ರಾಮಕಾಂತ್ ಭಾಹವತಾಯ, ರಮಾಕಾಂತ್ ಮಾರ್ಪಳ್ಳಿ ಇತರರಿದ್ದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪರ್ಯಾಯ 2022 ರ ಸಿದ್ಧತೆಗಳು ಕೃಷ್ಣ ಮಠದಲ್ಲಿ ಈಗಾಗಲೇ ಪ್ರಾರಂಭವಾಗಿವೆ. ಕೃಷ್ಣಾಪುರ ಮಠವು 2022 ರಲ್ಲಿ ಪರ್ಯಾಯವನ್ನು ಆಯೋಜಿಸುತ್ತದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

3 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

4 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

4 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

5 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

5 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

5 hours ago