ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜ.18ರಂದು ನಡೆಯುವ ಕೃಷ್ಣಾಪುರ ಮಠದ ಪರ್ಯಾಯ 2022 ರ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ಡಿ.22 ಮಂಗಳವಾರ ರಾಜಾಂಗಣ ಪಾರ್ಕಿಂಗ್ ಏರಿಯಾದಲ್ಲಿ ನಡೆಯಿತು.
ವೇದಮೂರ್ತಿ ಶ್ರೀನಿವಾಸ ಉಪಾಧ್ಯಾಯ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು.ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ರಾಮ ನಾಯ್ಕ್ ಅವರು ಕಂಬ ನೆಟ್ಟು ಚಪ್ಪರ ಮುಹೂರ್ತವನ್ನು ಉದ್ಘಾಟಿಸಿದರು.
ಕೆ.ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯೋತ್ಸವ ಸಮಿತಿ ಅಧ್ಯಕ್ಷ ವಿಷ್ಣುಪ್ರಸಾದ ಪಾಡಿಗಾರ್, ಕಾರ್ಯದರ್ಶಿ ಬಿ.ವಿ.ಲಕ್ಷ್ಮೀನಾರಾಯಣ, ಪಿಆರ್ಒ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹೊರೇಕಣಿಕೆ ಸಮಿತಿ ಅಧ್ಯಕ್ಷ ಯು.ರಾಘವೇಂದ್ರರಾವ್, ರಾಮಚಂದ್ರ ಉಪಾಧ್ಯಾಯ, ಭಾಸ್ಕರರಾವ್ ಕಿದಿಯೂರು, ಪ್ರವೀಣ್ ಉಪಾಧ್ಯಾಯ, ಭಾಸ್ಕರ್ ರಾವ್ ಕಿದಿಯೂರು, ರಾಘವತರಾಮ, ರಾಮಕಾಂತ್ ಭಾಹವತಾಯ, ರಮಾಕಾಂತ್ ಮಾರ್ಪಳ್ಳಿ ಇತರರಿದ್ದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪರ್ಯಾಯ 2022 ರ ಸಿದ್ಧತೆಗಳು ಕೃಷ್ಣ ಮಠದಲ್ಲಿ ಈಗಾಗಲೇ ಪ್ರಾರಂಭವಾಗಿವೆ. ಕೃಷ್ಣಾಪುರ ಮಠವು 2022 ರಲ್ಲಿ ಪರ್ಯಾಯವನ್ನು ಆಯೋಜಿಸುತ್ತದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…